HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             ನೂತನ ಕಂಪ್ಯೂಟರ್ ಕೊಠಡಿ ಉದ್ಘಾಟನೆ
   ಮಂಜೇಶ್ವರ: ಕನಿಲ ಶ್ರೀಭಗವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೂತನ ಕಂಪ್ಯೂಟರ್ ಕೊಠಡಿಯನ್ನು ಸೋಮವಾರ ಕುದ್ರೋಳಿ ಭಗವತಿ ಕ್ಷೇತ್ರದ ಆಡಳಿತ ಮಂಡಳಿ ಸದಸ್ಯ ರಾಮ ಬಿ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಲಕ್ಷ್ಮಣ ಟಿ.ಸಾಲ್ಯಾನ್ ರವರು ಶಾಲೆಗೆ ಉಚಿತವಾಗಿ ಶಾಲೆಗೆ ಏಳು ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಿದ ಯುಎಇ ತೀಯಾ ಸಮಾಜ ಬಾಂದವರಿಗೆ ಆಡಳಿತ ಮಂಡಳಿಯ ಪರವಾಗಿ ಅಭಿನಂದನೆ ಸಲ್ಲಿಸಿ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಪ್ರಧಾನ ಕಾರ್ಯದಶರ್ಿ ಪದ್ಮನಾಭ ಕಡಪ್ಪರ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಗಂಗಾಧರ ದುಗರ್ಿಪಳ್ಳ ಉಪಸ್ಥಿತರಿದ್ದು ಮಾತನಾಡಿದರು.
   ಯುಎಇ ತೀಯಾ ಸಮಾಜದ ಸದಸ್ಯ ರಾಮಚಂದ್ರ ಮರೋಳಿ, ದಿನೇಶ್ ಕಕರ್ೇರ ವಾಮಂಜೂರು, ಶಾಲಾ ಸಂಚಾಲಕ ದಯಾನಂದ ಎ, ವ್ಯವಸ್ಥಾಪಕ ಮನೋಜ್ ಕುಮಾರ್ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯಿನಿ ಮಂಜುಳಾ ಪಿ.ವಿ.ಸ್ವಾಗತಿಸಿ, ಮಾಲತಿ ವಂದಿಸಿದರು. ಶಿಕ್ಷಕಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.
    

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries