ಕುದ್ರೆಪ್ಪಾಡಿ ದೇವಸ್ಥಾನಕ್ಕೆ ಅನುದಾನ
ಕುಂಬಳೆ: ಕುದ್ರೆಪ್ಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದ ಜೀಣರ್ೋದ್ಧಾರ ಕಾರ್ಯಕ್ಕೆ ಧರ್ಮಸ್ಥಳದ ಧಮರ್ಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮೂರು ಲಕ್ಷ ರೂ. ಅನುದಾನ ನೀಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ. ಅವರು ಕುದ್ರೆಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿಯ ಕೋಶಾಧಿಕಾರಿ ಇ.ಕೃಷ್ಣಮೋಹನ ಭಟ್ ಅವರಿಗೆ ಡ್ರಾಪ್ಟನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬದಿಯಡ್ಕ ವಲಯ ಮುಖ್ಯಾಧಿಕಾರಿ ಧನಂಜಯ, ಜೀಣರ್ೋದ್ಧಾರ ಸಮಿತಿ ಕಾರ್ಯದಶರ್ಿ ರವಿಶಂಕರ ಪುದುಕೋಳಿ, ಉಪಾಧ್ಯಕ್ಷ ಮಹಾಬಲ ಶೆಟ್ಟಿ ಹಾಗೂ ಸಮಿತಿಯ ಪದಾಧಿಕಾರಿ ಚಂದ್ರಶೇಖರ ಹೊಳ್ಳ ಕೆ. ಉಪಸ್ಥಿತರಿದ್ದರು.
ಕುಂಬಳೆ: ಕುದ್ರೆಪ್ಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮೀ ದೇವಸ್ಥಾನದ ಜೀಣರ್ೋದ್ಧಾರ ಕಾರ್ಯಕ್ಕೆ ಧರ್ಮಸ್ಥಳದ ಧಮರ್ಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಡೆ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮೂರು ಲಕ್ಷ ರೂ. ಅನುದಾನ ನೀಡಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ. ಅವರು ಕುದ್ರೆಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸೇವಾ ಸಮಿತಿಯ ಕೋಶಾಧಿಕಾರಿ ಇ.ಕೃಷ್ಣಮೋಹನ ಭಟ್ ಅವರಿಗೆ ಡ್ರಾಪ್ಟನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬದಿಯಡ್ಕ ವಲಯ ಮುಖ್ಯಾಧಿಕಾರಿ ಧನಂಜಯ, ಜೀಣರ್ೋದ್ಧಾರ ಸಮಿತಿ ಕಾರ್ಯದಶರ್ಿ ರವಿಶಂಕರ ಪುದುಕೋಳಿ, ಉಪಾಧ್ಯಕ್ಷ ಮಹಾಬಲ ಶೆಟ್ಟಿ ಹಾಗೂ ಸಮಿತಿಯ ಪದಾಧಿಕಾರಿ ಚಂದ್ರಶೇಖರ ಹೊಳ್ಳ ಕೆ. ಉಪಸ್ಥಿತರಿದ್ದರು.