HomeNo title No title 0 samarasasudhi September 27, 2018 ಸಮರಸ ಚಿತ್ರ ಸುದ್ದಿ: ಕುಂಬಳೆ: ಕಣಿಪುರ ಶ್ರೀ ಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯುತ್ತಿರುವ ಭಜನಾ ಸಂಕೀರ್ತನ ಮಂಡಲದ 4 ನೇ ದಿನವಾದ ಬುಧವಾರ ಭಜನಾ ಸೇವೆಯನ್ನು ಕುಂಬಳೆ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿ ಮಹಿಳಾ ಭಜನಾ ಮಂಡಳಿಯಿಂದ ನಡೆಯಿತು. Newer Older