HEALTH TIPS

ಯಾವುದೇ ಶೀರ್ಷಿಕೆಯಿಲ್ಲ

             ಇಸ್ರೋ ಗೂಢಚಾರಿಕೆ: ವಿಜ್ಞಾನಿ ನಂಬಿ ನಾರಾಯಣ್ ಗೆ 50 ಲಕ್ಷ ರೂ. ಪರಿಹಾರ ಕೊಡಲು ಕೇರಳ ಸಕರ್ಾರಕ್ಕೆ ಸುಪ್ರೀಂ ಆದೇಶ
    ನವದೆಹಲಿ: ಇಸ್ರೋ ವಿಜ್ಞಾನಿಯ ಗೂಢಚಾರಿಕೆ ಪ್ರಕರಣದ ತೀಪರ್ು ಶುಕ್ರವಾರ ಹೊರಬಂದಿದೆ. ಸುಪ್ರೀಂ ಕೋಟರ್್ ಇಸ್ರೋ ವಿಜ್ಞಾನಿ  ನಂಬಿ ನಾರಾಯಣ್ ಅವರಿಗೆ ರೂ. 50 ಲಕ್ಷ ಪರಿಹಾರ ನೀಡುವಂತೆ ಕೇರಳ ಸಕರ್ಾರಕ್ಕೆ ಸೂಚಿಸಿದೆ ಮತ್ತು ಅವರ ಬಂಧನ "ಅನಗತ್ಯ" ಆಗಿತ್ತು ಎಂದು ಅಭಿಪ್ರಾಯಪಟ್ಟಿದೆ.
   ಇಸ್ರೋ ಗೂಢಚಾರ ಪ್ರಕರಣದಲ್ಲಿ ಆರೋಪಿಯಾಗಿದ್ದರೆಂದು ವಿಜ್ಞಾನಿ  ನಂಬಿ ನಾರಾಯಣ್ ವಿರುದ್ಧ ದೋಷಾರೋಪಣೆ ಮಾಡಿದ್ದ ಕೇರಳ ಪೋಲೀಸರು  24 ವರ್ಷಗಳ ಹಿಂದೆ ಅವರನ್ನು ಬಂಧಿಸಿದ್ದರು.
   ನಂಬಿ ನಾರಾಯಣ್ ಕೇರಳ ಪೋಲೀಸರಿಂದ "ಅನಗತ್ಯ ಬಂಧನಕ್ಕೊಳಗಾಗಿ ಕಿರುಕುಳ ಅನುಭವಿಸಿದ್ದಾರೆ" ಎಂದು ಕೋಟರ್್ ಅಭಿಪ್ರಾಯಪಟ್ಟಿದೆ. ಇದಕ್ಕೆ ಮುನ್ನ ಸುಪ್ರೀಂ ಕೋಟರ್್ ನ್ಯಾಯಮೂತರ್ಿ ಡಿ.ಕೆ.ಜೈನ್ ಅವರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ ತನಿಖೆ ಕೈಗೊಂಡಿದ್ದಿತು.
  ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ,  ಎಎಂ ಖಾನ್ವಿಲ್ಕರ್ ಮತ್ತು ಡಿ ವೈ ಚಂದ್ರಚೂದ್ ಅವರನ್ನೊಳಗೊಂಡ ಪೀಠವು ಈ ಮುನ್ನ ಜುಲೈ ನಲ್ಲಿ ಪ್ರಕರಣದ ವಿಚಾರಣೆ ನಡೆಸಿತ್ತು.ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಸಿಬಿಐ ಸಿದ್ದವಿದೆ ಎಂದು ತನಿಖಾ ಸಂಸ್ಥೆ ಒಪ್ಪಿಕೊಂಡಿದ್ದ ಹಿನ್ನೆಲೆಯಲ್ಲಿ ಸುಪ್ರೀಂ ತನ್ನ ಅಂತಿಮ ಆದೇಶವನ್ನು ಕಾಯ್ದಿರಿಸಿತ್ತು.
ಇಸ್ರೋ ವಿಜ್ಞಾನಿ, ನಾರಾಯಣ್ ಅವರನ್ನು ಬೇಹುಗಾರಿಕೆ ಆರೋಪದಡಿ 1994ರ ನವೆಂಬರ್ 30 ರಂದು ಬಂಧಿಸಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries