3 ಮಕ್ಕಳನ್ನು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪಧರ್ಿಸುವಂತಿಲ್ಲ: ಸುಪ್ರೀಂ ಕೋಟರ್್!
ನವದೆಹಲಿ: ಮೂರನೇ ಮಗುವನ್ನು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪಧರ್ಿಸಲು ಅನರ್ಹನಾಗಿದ್ದು, ಅಂತಹ ವ್ಯಕ್ತಿಗಳು ಪಂಚಾಯತ್ ಸದಸ್ಯ ಅಥವಾ ಸರಪಂಚ ಹುದ್ದೆಗೆ ಸ್ಪಧರ್ಿಸುವಂತಿಲ್ಲ ಎಂದು ಸುಪ್ರೀಂ ಕೋಟರ್್ ಇಂದು ಮಹತ್ವದ ತೀಪರ್ು ನೀಡಿದೆ.
ಒಡಿಶಾದ ಬುಡಕಟ್ಟು ಜನಾಂಗದ ಸರಪಂಚರೊಬ್ಬರು, ಎರಡು ಮಕ್ಕಳ ನೀತಿಗೆ ಬದ್ಧವಾಗುವ ಸಲುವಾಗಿ ತನ್ನ ಮೂರನೇ ಮಗುವನ್ನು ದತ್ತು ನೀಡಿ ಹುದ್ದೆ ಉಳಿಸಿಕೊಳ್ಳುವ ವಾದವನ್ನು ಸುಪ್ರೀಂ ಕೋಟರ್್ ಸ್ಪಷ್ಟವಾಗಿ ತಳ್ಳಿಹಾಕಿದೆ.
ಅಜರ್ಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂತರ್ಿ ರಂಜನ್ ಗೊಗೋಯ್ ಹಾಗೂ ನ್ಯಾಯಮೂತರ್ಿಗಳಾದ ಎಸ್ ಕೆ ಕೌಲ್ ಮತ್ತು ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ಪೀಠ ಈ ಮಹತ್ವದ ಆದೇಶ ನೀಡಿದೆ.
ಪಂಚಾಯತ್ ರಾಜ್ ಕಾಯ್ದೆ ಪ್ರಕಾರ, ಮೂರು ಜೀವಂತ ಮಕ್ಕಳನ್ನು ಹೊಂದಿದ ಪುರುಷ ಅಥವಾ ಮಹಿಳೆ ಪಂಚಾಯತ್ ಚುನಾವಣೆಗೆ ಸ್ಪಧರ್ಿಸುವುದನ್ನು ಮತ್ತು ಪಂಚಾಯತ್ ನಲ್ಲಿ ಯಾವುದೇ ಹುದ್ದೆ ಹೊಂದುವುದನ್ನು ನಿಷೇಧಿಸಲಾಗಿದೆ.
ಒಂದು ಕುಟುಂಬದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳು ಹುಟ್ಟುವುದನ್ನು ನಿರ್ಬಂಧಿಸುವುದೇ ಈ ನಿಯಮಾವಳಿಯ ಉದ್ದೇಶ. ಹೆಚ್ಚುವರಿ ಮಕ್ಕಳನ್ನು ದತ್ತು ನೀಡುವ ಮೂಲಕ ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆಯಲ್ಲಿ ಲಭ್ಯವಿರುವ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳಲು ಅಲ್ಲ ಎಂದು ಕೋಟರ್್ ಸ್ಪಷ್ಟಪಡಿಸಿದೆ.
ಅಜರ್ಿದಾರ ಮೀನಾಸಿಂಗ್ ಮಾಜ್ಹಿ ಅವರು ತಮ್ಮನ್ನು ನೌಪಾದಾ ಜಿಲ್ಲೆಯ ಪಂಚಾಯತ್ ಸರಪಂಚ ಹುದ್ದೆಯಿಂದ ವಜಾಗೊಳಿಸಿದ್ದ ಒಡಿಶಾ ಹೈಕೋಟರ್್ ತೀಪರ್ು ಪ್ರಶ್ನಿಸಿ ಸುಪ್ರೀಂ ಕೋಟರ್್ ಗೆ ಮೇಲ್ಮನವಿ ಸಲ್ಲಿಸಿದ್ದರು.
ನವದೆಹಲಿ: ಮೂರನೇ ಮಗುವನ್ನು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪಧರ್ಿಸಲು ಅನರ್ಹನಾಗಿದ್ದು, ಅಂತಹ ವ್ಯಕ್ತಿಗಳು ಪಂಚಾಯತ್ ಸದಸ್ಯ ಅಥವಾ ಸರಪಂಚ ಹುದ್ದೆಗೆ ಸ್ಪಧರ್ಿಸುವಂತಿಲ್ಲ ಎಂದು ಸುಪ್ರೀಂ ಕೋಟರ್್ ಇಂದು ಮಹತ್ವದ ತೀಪರ್ು ನೀಡಿದೆ.
ಒಡಿಶಾದ ಬುಡಕಟ್ಟು ಜನಾಂಗದ ಸರಪಂಚರೊಬ್ಬರು, ಎರಡು ಮಕ್ಕಳ ನೀತಿಗೆ ಬದ್ಧವಾಗುವ ಸಲುವಾಗಿ ತನ್ನ ಮೂರನೇ ಮಗುವನ್ನು ದತ್ತು ನೀಡಿ ಹುದ್ದೆ ಉಳಿಸಿಕೊಳ್ಳುವ ವಾದವನ್ನು ಸುಪ್ರೀಂ ಕೋಟರ್್ ಸ್ಪಷ್ಟವಾಗಿ ತಳ್ಳಿಹಾಕಿದೆ.
ಅಜರ್ಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂತರ್ಿ ರಂಜನ್ ಗೊಗೋಯ್ ಹಾಗೂ ನ್ಯಾಯಮೂತರ್ಿಗಳಾದ ಎಸ್ ಕೆ ಕೌಲ್ ಮತ್ತು ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ಪೀಠ ಈ ಮಹತ್ವದ ಆದೇಶ ನೀಡಿದೆ.
ಪಂಚಾಯತ್ ರಾಜ್ ಕಾಯ್ದೆ ಪ್ರಕಾರ, ಮೂರು ಜೀವಂತ ಮಕ್ಕಳನ್ನು ಹೊಂದಿದ ಪುರುಷ ಅಥವಾ ಮಹಿಳೆ ಪಂಚಾಯತ್ ಚುನಾವಣೆಗೆ ಸ್ಪಧರ್ಿಸುವುದನ್ನು ಮತ್ತು ಪಂಚಾಯತ್ ನಲ್ಲಿ ಯಾವುದೇ ಹುದ್ದೆ ಹೊಂದುವುದನ್ನು ನಿಷೇಧಿಸಲಾಗಿದೆ.
ಒಂದು ಕುಟುಂಬದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳು ಹುಟ್ಟುವುದನ್ನು ನಿರ್ಬಂಧಿಸುವುದೇ ಈ ನಿಯಮಾವಳಿಯ ಉದ್ದೇಶ. ಹೆಚ್ಚುವರಿ ಮಕ್ಕಳನ್ನು ದತ್ತು ನೀಡುವ ಮೂಲಕ ಹಿಂದೂ ದತ್ತು ಮತ್ತು ನಿರ್ವಹಣೆ ಕಾಯ್ದೆಯಲ್ಲಿ ಲಭ್ಯವಿರುವ ಅವಕಾಶವನ್ನು ದುರುಪಯೋಗಪಡಿಸಿಕೊಳ್ಳಲು ಅಲ್ಲ ಎಂದು ಕೋಟರ್್ ಸ್ಪಷ್ಟಪಡಿಸಿದೆ.
ಅಜರ್ಿದಾರ ಮೀನಾಸಿಂಗ್ ಮಾಜ್ಹಿ ಅವರು ತಮ್ಮನ್ನು ನೌಪಾದಾ ಜಿಲ್ಲೆಯ ಪಂಚಾಯತ್ ಸರಪಂಚ ಹುದ್ದೆಯಿಂದ ವಜಾಗೊಳಿಸಿದ್ದ ಒಡಿಶಾ ಹೈಕೋಟರ್್ ತೀಪರ್ು ಪ್ರಶ್ನಿಸಿ ಸುಪ್ರೀಂ ಕೋಟರ್್ ಗೆ ಮೇಲ್ಮನವಿ ಸಲ್ಲಿಸಿದ್ದರು.


