ವಕರ್ಾಡಿಯಲ್ಲಿ ಇಂದಿರಾ ಪುಣ್ಯತಿಥಿ ಆಚರಣೆ
ಮಂಜೇಶ್ವರ: ದಿವಗಂತ ಪ್ರಧಾನಿ ಇಂದಿರಾಗಾಂಧಿಯವರ 34ನೇ ಪುಣ್ಯತಿಥಿಯನ್ನು ಬುಧವಾರ ಆಚರಿಸಲಾಯಿತು.
ವಕರ್ಾಡಿ ಮಂಡಲ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತು ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಹಷರ್ಾದ್ ವಕರ್ಾಡಿ ಪುಷ್ಪಾರ್ಚನೆಗೈದರು. ವಕರ್ಾಡಿ ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಮಜಾಲು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮೀಂಜ ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿವಾಕರ್ ಎಸ್.ಜೆ, ಮಂಡಲ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಕೆ, ಮಂಜೇಶ್ವರ ಬ್ಲಾಕ್ ಪಂಚಾಯತು ಉಪಾಧ್ಯಕ್ಷೆ ಮಮತಾ ದಿವಾಕರ್, ಯುವ ಕಾಂಗ್ರೆಸ್ ಆಸೆಂಬ್ಲಿ ಸಮಿತಿ ಕಾರ್ಯದಶರ್ಿ ಶರೀಫ್ ಅರಿಬೈಲು, ಹಮೀದ್ ಬೋರ್ಕಳ, ಗೋಪಾಲ ಲೆಂಕ್ರಿಕಾಡ್ ಮುಂತಾದವರು ಉಪಸ್ಥಿತರಿದ್ದರು.
ಮಂಜೇಶ್ವರ: ದಿವಗಂತ ಪ್ರಧಾನಿ ಇಂದಿರಾಗಾಂಧಿಯವರ 34ನೇ ಪುಣ್ಯತಿಥಿಯನ್ನು ಬುಧವಾರ ಆಚರಿಸಲಾಯಿತು.
ವಕರ್ಾಡಿ ಮಂಡಲ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತು ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷ ಹಷರ್ಾದ್ ವಕರ್ಾಡಿ ಪುಷ್ಪಾರ್ಚನೆಗೈದರು. ವಕರ್ಾಡಿ ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮ್ಮದ್ ಮಜಾಲು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮೀಂಜ ಮಂಡಲ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿವಾಕರ್ ಎಸ್.ಜೆ, ಮಂಡಲ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಕೆ, ಮಂಜೇಶ್ವರ ಬ್ಲಾಕ್ ಪಂಚಾಯತು ಉಪಾಧ್ಯಕ್ಷೆ ಮಮತಾ ದಿವಾಕರ್, ಯುವ ಕಾಂಗ್ರೆಸ್ ಆಸೆಂಬ್ಲಿ ಸಮಿತಿ ಕಾರ್ಯದಶರ್ಿ ಶರೀಫ್ ಅರಿಬೈಲು, ಹಮೀದ್ ಬೋರ್ಕಳ, ಗೋಪಾಲ ಲೆಂಕ್ರಿಕಾಡ್ ಮುಂತಾದವರು ಉಪಸ್ಥಿತರಿದ್ದರು.