ಮುಖಪುಟಯಾವುದೇ ಶೀರ್ಷಿಕೆಯಿಲ್ಲ ಯಾವುದೇ ಶೀರ್ಷಿಕೆಯಿಲ್ಲ 0 samarasasudhi ಅಕ್ಟೋಬರ್ 29, 2018 ಸಮರಸ ಚಿತ್ರ ಸುದ್ದೀ: ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆಯುತ್ತಿರುವ ಭಜನಾ ಸಂಕೀರ್ತನ ಮಂಡಲದ 36ನೇ ದಿನವಾದ ಭಾನುವಾರ ಮಂಜೇಶ್ವರ ಹೊಸಂಗಡಿಯ ಶ್ರೀ ಓಜಾ ಸಾಹಿತ್ಯ ಕೂಟ ಭಜನಾ ಸಂಘದವರಿಂದ ಭಜನಾ ಸಂಕೀರ್ತನೆ ನಡೆಯಿತು. ನವೀನ ಹಳೆಯದು