ಬ್ಯಾಂಕ್, ಮೊಬೈಲ್ ಗೆ ಆಧಾರ್ ಲಿಂಕ್ ಕಡ್ಡಾಯ ಮುಂದುವರೆಯಲಿದೆ: ಅರುಣ್ ಜೇಟ್ಲಿ
ನವದೆಹಲಿ: ಬ್ಯಾಂಕ್ ಮತ್ತು ಮೊಬೈಲ್ ಗೆ ಆಧಾರ್ ಲಿಂಕ್ ಕಡ್ಡಾಯ ನಿಯಮ ಮುಂದುವರೆಸಲು ಕೇಂದ್ರ ಸಕರ್ಾರ ನಿರ್ಧರಿಸಿದ್ದು, ಸಂಸತ್ ಪಾಸ್ ಮಾಡಿದ ಕಾನೂನು ಇದನ್ನು ಪುನರ್ ಸ್ಥಾಪಿಸಲಿದೆ. ಆದರೆ ಈ ಸಂಬಂಧ ಹೊಸ ಕಾನೂನು ತರುವುದಿಲ್ಲ ಅಂತ ಹೇಳುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶನಿವಾರ ಹೇಳಿದ್ದಾರೆ.
ಕಳೆದ ತಿಂಗಳು ಆಧಾರ್ ಸಾಂವಿಧಾನಿಕ ಮಾನ್ಯತೆ ಎತ್ತಿ ಹಿಡಿದ ಸುಪ್ರೀಂ ಕೋಟರ್್, ಸಕರ್ಾರಿ ಯೋಜನೆಗಳ ಲಾಭ ಪಡೆಯಲು ಮಾತ್ರ ಆಧಾರ್ ಕಡ್ಡಾಯ. ಟೆಲಿಕಾಂ ಕಂಪನಿಗಳಿಗೆ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂದು ಹೇಳಿತ್ತು.
ತೀಪರ್ು ಐತಿಹಾಸಿಕ ಎಂದಿರುವ ಅರುಣ್ ಜೇಟ್ಲಿ, ಆಧಾರ್ ಕಾನೂನುಬದ್ಧವಾಗಿದೆ ಎಂದು ಸುಪ್ರೀಂ ಕೋಟರ್್ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ.
ಎಚ್ ಟಿ ಲೀಡರ್ ಶಿಪ್ ಸಮಿತ್ ನಲ್ಲಿ ಮಾತನಾಡಿದ ಅರುಣ್ ಜೇಟ್ಲಿ, ಆಧಾರ್ ದೇಶದ ಪೌರತ್ವದ ಕಾಡರ್್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆಧಾರ್ ಎಲ್ಲಾ ರೀತಿಯ ಜನರಿಗೆ ಸಕರ್ಾರದ ವಿವಿಧ ಯೋಜನೆಗಳ ಲಾಭ ಮತ್ತು ಸಬ್ಸಿಡಿಯನ್ನು ಪಡೆಯಲು ಒಂದು ವ್ಯವಸ್ಥೆಯಾಗಿದ್ದು, ಅದು ಆಧಾರ್ ನ ಮೂಲ ಉದ್ದೇಶ ಎಂದು ಸಚಿವರು ಹೇಳಿದ್ದಾರೆ.
ನವದೆಹಲಿ: ಬ್ಯಾಂಕ್ ಮತ್ತು ಮೊಬೈಲ್ ಗೆ ಆಧಾರ್ ಲಿಂಕ್ ಕಡ್ಡಾಯ ನಿಯಮ ಮುಂದುವರೆಸಲು ಕೇಂದ್ರ ಸಕರ್ಾರ ನಿರ್ಧರಿಸಿದ್ದು, ಸಂಸತ್ ಪಾಸ್ ಮಾಡಿದ ಕಾನೂನು ಇದನ್ನು ಪುನರ್ ಸ್ಥಾಪಿಸಲಿದೆ. ಆದರೆ ಈ ಸಂಬಂಧ ಹೊಸ ಕಾನೂನು ತರುವುದಿಲ್ಲ ಅಂತ ಹೇಳುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಶನಿವಾರ ಹೇಳಿದ್ದಾರೆ.
ಕಳೆದ ತಿಂಗಳು ಆಧಾರ್ ಸಾಂವಿಧಾನಿಕ ಮಾನ್ಯತೆ ಎತ್ತಿ ಹಿಡಿದ ಸುಪ್ರೀಂ ಕೋಟರ್್, ಸಕರ್ಾರಿ ಯೋಜನೆಗಳ ಲಾಭ ಪಡೆಯಲು ಮಾತ್ರ ಆಧಾರ್ ಕಡ್ಡಾಯ. ಟೆಲಿಕಾಂ ಕಂಪನಿಗಳಿಗೆ ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಲ್ಲ ಎಂದು ಹೇಳಿತ್ತು.
ತೀಪರ್ು ಐತಿಹಾಸಿಕ ಎಂದಿರುವ ಅರುಣ್ ಜೇಟ್ಲಿ, ಆಧಾರ್ ಕಾನೂನುಬದ್ಧವಾಗಿದೆ ಎಂದು ಸುಪ್ರೀಂ ಕೋಟರ್್ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ.
ಎಚ್ ಟಿ ಲೀಡರ್ ಶಿಪ್ ಸಮಿತ್ ನಲ್ಲಿ ಮಾತನಾಡಿದ ಅರುಣ್ ಜೇಟ್ಲಿ, ಆಧಾರ್ ದೇಶದ ಪೌರತ್ವದ ಕಾಡರ್್ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಆಧಾರ್ ಎಲ್ಲಾ ರೀತಿಯ ಜನರಿಗೆ ಸಕರ್ಾರದ ವಿವಿಧ ಯೋಜನೆಗಳ ಲಾಭ ಮತ್ತು ಸಬ್ಸಿಡಿಯನ್ನು ಪಡೆಯಲು ಒಂದು ವ್ಯವಸ್ಥೆಯಾಗಿದ್ದು, ಅದು ಆಧಾರ್ ನ ಮೂಲ ಉದ್ದೇಶ ಎಂದು ಸಚಿವರು ಹೇಳಿದ್ದಾರೆ.





