ಶಡ್ರಂಪಾಡಿಯಲ್ಲಿ ನಾಳೆ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆ
ಕುಂಬಳೆ: ಸೂರಂಬೈಲು ಸಮೀಪದ ಶಡ್ರಂಪಾಡಿ ಶ್ರೀಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆ ಅ.28 ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಶ್ರೀಕ್ಷೇತ್ರದ ಪರಿಸರದಲ್ಲಿ ನಡೆಯಲಿದೆ. ಧಮರ್ಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀಕ್ಷೇತ್ರದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
ಕುಂಬಳೆ: ಸೂರಂಬೈಲು ಸಮೀಪದ ಶಡ್ರಂಪಾಡಿ ಶ್ರೀಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರೂಪೀಕರಣ ಸಭೆ ಅ.28 ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಶ್ರೀಕ್ಷೇತ್ರದ ಪರಿಸರದಲ್ಲಿ ನಡೆಯಲಿದೆ. ಧಮರ್ಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಶ್ರೀಕ್ಷೇತ್ರದ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.


