HEALTH TIPS

No title

          ಆರ್ ಬಿಐ ಗೆ ಸ್ವಾಯತ್ತತೆ ಅಗತ್ಯ, ಸಕರ್ಾರ ಅದನ್ನು ಗೌರವಿಸಿದೆ: ಹಣಕಾಸು ಸಚಿವಾಲಯ
   ನವದೆಹಲಿ: ಆರ್ ಬಿಐ ಹಾಗೂ ಕೇಂದ್ರದ ನಡುವೆ ಉಂಟಾಗಿದ್ದ ತಿಕ್ಕಾಟ ಕೊನೆಗೂ ಅಂತ್ಯಗೊಂಡಿದ್ದು,  ಆರ್ ಬಿಐ ನ ಸ್ವಾಯತ್ತತೆ ಅಗತ್ಯ, ಅದನ್ನು ಸಕರ್ಾರ ಪಾಲನೆ ಮಾಡಿ ಗೌರವಿಸುತ್ತಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.
   ಆರ್ ಬಿಐ ಕಾಯ್ದೆಯ ಚೌಕಟ್ಟಿನಲ್ಲಿ ಸ್ವಾಯತ್ತತೆಯನ್ನು ಸಕರ್ಾರ ಎಂದಿಗೂ ಗೌರವಿಸುತ್ತದೆ, ಅದನ್ನು ಈ ವರೆಗೂ ಪಾಲನೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಹಲವು ವಿಷಯಗಳಲ್ಲಿ  ವ್ಯಾಪಕ ಸಮಾಲೋಚನೆಗಳನ್ನೂ ನಡೆಸಲಾಗಿದೆ ಎಂದು ಹೇಳಿದೆ.  ಕೇಂದ್ರ ಸಕರ್ಾರ ಹಾಗೂ ಆರ್ ಬಿಐ ಎರಡೂ ಸಹ ಸಾರ್ವಜನಿಕ ಹಿತಾಸಕ್ತಿಯನ್ನು, ದೇಶದ ಆಥರ್ಿಕತೆಯನ್ನು ಮುಂದಿಟ್ಟುಕೊಂಡು ನಡೆಯಬೇಕಿದೆ ಎಂದು ಹಣಕಾಸು ಇಲಾಖೆಯ ಪ್ರಕಟಣೆ ತಿಳಿಸಿದೆ.
   ಕೇಂದ್ರ ಸಕರ್ಾರದ ವಿರುದ್ಧ ಸೆಡ್ಡು ಹೊಡೆದಿದ್ದ ಊಜರ್ಿತ್ ಪಟೇಲ್ ಅವರನ್ನು ದಾರಿಗೆ ತರಲು ಈ ಹಿಂದೆ ಸಕರ್ಾರ ಆರ್'ಬಿಐ ಕಾಯ್ದೆಯ 7ನೇ ಸೆಕ್ಷನ್ ಅನ್ವಯ ಸೂಚನೆಗಳನ್ನು ರವಾನಿಸಿತ್ತು. ಇದು ಆರ್ ಬಿಐ ನ ಸ್ವಾಯತ್ತತೆಯನ್ನು ಕೇಂದ್ರ ಗೌರವಿಸುತ್ತಿಲ್ಲ ಎಂಬ ಆರೋಪಕ್ಕೆ ಗುರಿಯಾಗಿತ್ತು. ಈ ಹಿನ್ನೆಲೆಯಲ್ಲಿ ಹಣಕಾಸು ಇಲಾಖೆ ಸ್ಪಷ್ಟನೆ ನೀಡಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries