ಶಬರಿಮಲೆ ತೀಪರ್ು ತುತರ್ು ವಿಚಾರಣೆಗೆ ಸುಪ್ರೀಂ ಕೋಟರ್್ ನಕಾರ
ನವದೆಹಲಿ: ಶಬರಿಮಲೆ ಕ್ಷೇತ್ರಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಮುಕ್ತ ಪ್ರವೇಶ ಕಲ್ಪಿಸಿದ್ದ ತನ್ನ ತೀಪರ್ು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅಜರ್ಿಯ ತುತರ್ು ವಿಚಾರಣೆಗೆ ಸುಪ್ರೀ ಕೋಟರ್್ ಬುಧವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂತರ್ಿ ರಂಜನ್ ಗೋಗೊಯಿ ಹಾಗೂ ನ್ಯಾಯಮೂತರ್ಿಗಳಾದ ಯು ಯು ಲಲಿತ್ ಮತ್ತು ಕೆಎಂ ಜೋಸೆಫ್ ಅವರನ್ನೊಳಗೊಂಡ ಪೀಠ ತುತರ್ು ವಿಚಾರಣೆಗೆ ನಿರಾಕರಿಸಿದೆ.
ಶಬರಿಮಲೆ ದೇವಸ್ಥಾನ ಕೇವಲ ನವೆಂಬರ್ 5 ಮತ್ತು 6 ರಂದು ಮಾತ್ರ ಭಕ್ತರಿಗೆ ತೆರೆದಿರುತ್ತದೆ. ಹೀಗಾಗಿ ವಿಚಾರಣೆಯನ್ನು ನವೆಂಬರ್ 13ಕ್ಕೆ ನಿಗದಿಪಡಿಸಿರುವುದಾಗಿ ಕೋಟರ್್ ಅಜರ್ಿದಾರರ ಪರ ವಕೀಲರಿಗೆ ತಿಳಿಸಿದೆ.
ಸೆಪ್ಟೆಂಬರ್ 28ರಂದು ಅಂದಿನ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ, ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ ಮಹತ್ವ ತೀಪರ್ು ನೀಡಿತ್ತು.
ನವದೆಹಲಿ: ಶಬರಿಮಲೆ ಕ್ಷೇತ್ರಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಮುಕ್ತ ಪ್ರವೇಶ ಕಲ್ಪಿಸಿದ್ದ ತನ್ನ ತೀಪರ್ು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಿದ್ದ ಅಜರ್ಿಯ ತುತರ್ು ವಿಚಾರಣೆಗೆ ಸುಪ್ರೀ ಕೋಟರ್್ ಬುಧವಾರ ನಿರಾಕರಿಸಿದೆ.
ಮುಖ್ಯ ನ್ಯಾಯಮೂತರ್ಿ ರಂಜನ್ ಗೋಗೊಯಿ ಹಾಗೂ ನ್ಯಾಯಮೂತರ್ಿಗಳಾದ ಯು ಯು ಲಲಿತ್ ಮತ್ತು ಕೆಎಂ ಜೋಸೆಫ್ ಅವರನ್ನೊಳಗೊಂಡ ಪೀಠ ತುತರ್ು ವಿಚಾರಣೆಗೆ ನಿರಾಕರಿಸಿದೆ.
ಶಬರಿಮಲೆ ದೇವಸ್ಥಾನ ಕೇವಲ ನವೆಂಬರ್ 5 ಮತ್ತು 6 ರಂದು ಮಾತ್ರ ಭಕ್ತರಿಗೆ ತೆರೆದಿರುತ್ತದೆ. ಹೀಗಾಗಿ ವಿಚಾರಣೆಯನ್ನು ನವೆಂಬರ್ 13ಕ್ಕೆ ನಿಗದಿಪಡಿಸಿರುವುದಾಗಿ ಕೋಟರ್್ ಅಜರ್ಿದಾರರ ಪರ ವಕೀಲರಿಗೆ ತಿಳಿಸಿದೆ.
ಸೆಪ್ಟೆಂಬರ್ 28ರಂದು ಅಂದಿನ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ನೇತೃತ್ವದ ಸಾಂವಿಧಾನಿಕ ಪೀಠ, ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿ ಮಹತ್ವ ತೀಪರ್ು ನೀಡಿತ್ತು.