ರಾಗ ಬದಲಿಸಿದ ಕೇಂದ್ರ- ತಿಂಗಳಿಗೆ ರೂ.10,000 ಆದಾಯ, ಫ್ರಿಡ್ಜ್, ಬೈಕ್ ಇದ್ದವರಿಗೆ ಕೇಂದ್ರ ಸಕರ್ಾರದ 'ಆರೋಗ್ಯ ವಿಮಾ' ಸೌಲಭ್ಯವಿಲ್ಲ
ನವದೆಹಲಿ: ತಿಂಗಳಿಗೆ ರೂ.10 ಸಾವಿರಕ್ಕೂ ಹೆಚ್ಚು ಆದಾಯ, ಫ್ರಿಡ್ಜ್, ದ್ವಿಚಕ್ರ ವಾಹನಗಳ ಸೇರಿ ಇತರೆ ವ್ಯವಸ್ಥೆಗಳನ್ನು ಹೊಂದಿರುವವರಿಗೆ ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಆರೋಗ್ಯ ಯೋಜನೆಯ ಸೌಲಭ್ಯಗಳು ಲಭಿಸದೆಂಬ ಹೊಸ ವರಸೆಯ ಮೂಲಕ ಕೇಂದ್ರ ಕೊಟ್ಟರೂ ಕೊಡದ ನಡೆಯತ್ತ ಸಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತಾಂಕ್ಷಿ 'ಆಯುಷ್ಮಾನ್ ಯೋಜನೆ'ಯ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಕೆಲ ದಿನಗಳ ಹಿಂದಷ್ಟೇ ರಾಜ್ಯ ಸಕರ್ಾರಗಳಿಗೆ ಸುತ್ತೋಲೆಯೊಂದರನ್ನು ಹೊರಡಿಸಿದ್ದು, ಯೋಜನೆಯ ಅರ್ಹ ಫಲಾನುಭವಿಗಳನ್ನು ಗುತರ್ಿಸುವಂತೆ ಸೂಚಿಸಿದೆ.
ಬಡವರಿಗೆ ಉಪಯೋಗವಾಗುವ ಸಲುವಾಗಿ ಕೇಂದ್ರ ಸಕರ್ಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತಂದಿದ್ದು, ಯೋಜನೆಯನ್ನು ಕೆಲವರು ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ. ಅರ್ಹತೆಯಿಲ್ಲದವರು ಯೋಜನೆಯ ಫಲಾನುಭವಿಗಳಾಗಿದ್ದಾರೆಂದು ವರದಿಗಳಾಗಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಎಚ್ಚೆತ್ತುಕೊಂಡಿದ್ದು, ಅರ್ಹ ಫಲಾನುಭವಿಗಳನ್ನು ಗುತರ್ಿಸುವಂತೆ ರಾಜ್ಯ ಸಕರ್ಾರಗಳಿಗೆ ಸೂಚಿಸಿದೆ.
ಸಾಮಾಜಿಕ ಆಥರ್ಿಕ ಮತ್ತು ಜಾತಿ ಗಣತಿ (ಎಸ್ಇಸಿಸಿ)ಯಲ್ಲಿ ಕೆಲ ಷರತ್ತುಗಳನ್ನು ವಿಧಿಸಿ ಈ ಮೂಲಕ ಯೋಜನೆಗೆ ಅರ್ಹ ಫಲಾನುಭವಿಗಳನ್ನು ಗುತರ್ಿಸುವಂತೆ ಅಧಿಕಾರಿಗಳಿಗೆ ಎನ್'ಹೆಚ್ಎ ಸೂಚನೆ ನೀಡಿದೆ.
ಎಸ್ಇಸಿಸಿ 2011 ಗ್ರಾಮೀಣ ಮತ್ತು ನಗರಾಭಿವೃದ್ಧಿಗಳ ಸಾಮಾಜಿಕ-ಆಥರ್ಿಕ ಸ್ಥಿತಿಯ ಅಧ್ಯಯನವಾಗಿದೆ. ಇದು ಪೂರ್ವ ನಿಧರ್ಾರಿತ ನಿಯತಾಂಕಗಳನ್ನು ಆಧರಿಸಿ ಮನೆಗಳಿಗೆ ಶ್ರೇಣಿಯನ್ನು ನೀಡುತ್ತದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಒಟ್ಟಾರೆ ಸಮನ್ವಯದಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗುತ್ತದೆ.
ಸಾಮಾಜಿಕ ಆಥರ್ಿಕ ಮತ್ತು ಜಾತಿ ಗಣತಿ (ಎಸ್ಇಸಿಸಿ)ಯಲ್ಲಿ ಜನರ ಮನೆಯಲ್ಲಿ ದ್ವಿಚಕ್ರ, ಮೂರು ಚಕ್ರಗಳು, ನಾಲ್ಕು ಚಕ್ರಗಳನ್ನು, ಮೀನು ಹಿಡಿಯುವ ಬೋಟುಗಳು, ಯಾತ್ರೀಕೃತ ಕೃಷಿ ಉಪಕರಣಗಳು, ಕಿಸಾನ್ ಕ್ರೆಡಿಟ್ ಕಾಡರ್್, ರೂ.50ಸಾವಿರಕ್ಕೂ ಹೆಚ್ಚು ಹಣವನ್ನು ಖಾತೆಯಲ್ಲಿ ಹೊಂದಿದ್ದಾರೆಯೇ, ಸಕರ್ಾರಿ ಉದ್ಯೋಗಸ್ಥರೇ ಎಂಬಲ್ಲಾ ಮಾಹಿತಿಯನ್ನು ಕಲೆ ಹಾಕಲಾಗುತ್ತದೆ.
ತಿಂಗಳಿಗೆ ರೂ.10 ಸಾವಿರಕ್ಕೂ ಹೆಚ್ಚು ದುಡಿಯುತ್ತಿರುವವರು, ತೆರಿಗೆ ಪಾವತಿ ಮಾಡುತ್ತಿರುವವರು, ಮೂರು ಅಥವಾ ಅದಕ್ಕೂ ಹೆಚ್ಚು ಕೊಠಿಡಿಗಳನ್ನು ಮನೆಯಲ್ಲಿ ಹೊಂದಿರುವವರು, ಫ್ರಿಡರ್್, ಲ್ಯಾಂಡ್ ಲೈನ್ ಫೋನ್ ಗಳನ್ನು ಹೊಂದಿರುವವರು ಸಂಸದರು, ಶಾಸಕರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು, ಸಕರ್ಾರಿ ಅಧಿಕಾರಿಗಳು, ಕಿಸಾನ್ ಕ್ರೆಡಿಟ್ ಕಾಡರ್್'ಗಳನ್ನು ಹೊಂದಿರುವರನ್ನು ಯೋಜನೆಯಿಂದ ಹೊರಗಿಡಲಾಗುತ್ತದೆ. ಜನಗಣತಿಯಲ್ಲಿ ಇಷ್ಟೆಲ್ಲಾ ಮಾಹಿತಿಗಳನ್ನು ಕಲೆಹಾಕಿದ್ದರು, ಅರ್ಹತೆಯೇ ಇಲ್ಲದ ಜನರು ಫಲಾನುಭವಿಗಳಾಗಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಆಯುಷ್ಮಾನ್ ಭಾರತ್ ರಾಷ್ಟ್ರೀಯ ಆರೋಗ್ಯ ರಕ್ಷಾ ಮಿಷನ್ (ಎಬಿ-ಎನ್'ಹೆಚ್'ಪಿಎಂ) 50 ಕೋಟಿ ಜರನ್ನು ಒಳಗೊಳ್ಳುವ ಯೋಜನೆಯಾಗಿದ್ದು, ಬಡವರ ಆಶಾಕಿರಣವಾಗಿದೆ. ಇದು ವಿಶ್ವದ ಅತೀದೊಡ್ಡ ಆರೋಗ್ಯ ಯೋಜನೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಇದಕ್ಕಾರಿ ಸಕರ್ಾರ ವಾಷರ್ಿಕ ಸುಮಾರು ರೂ.12 ಸಾವಿರ ಕೋಟಿ ವೆಚ್ಚ ಮಚಾಡಲಿದೆ. ಬಡವರಿಗೆ ಗುಣಮಟ್ಟದ ಚಿಕಿತ್ಸೆ ಪಡೆಯಲು ವಿಮಾ ಸೌಲಭ್ಯನ್ನು ನೀಡಲಾಗುತ್ತದೆ.
ದೇಶದ 10 ಕೋಟಿ ಕುಟುಂಬಗಳ ಜನರು ಅಥವಾ 50 ಕೋಟಿ ಜನ ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಪ್ರಸ್ತುತ ಯೋಜನೆಗೆ ನೊಂದಾಯಿಸಿಕೊಂಡಿರುವ ರಾಜ್ಯಗಳ ಆರೋಗ್ಯ ಯೋಜನೆ ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆಯ ಫಲಾನುಭವಿಗಳೂ ಸಹ ಆಯುಷ್ಮಾನ್ ಭಾರತದ ಪ್ರಯೋಜನವನ್ನು ಪಡೆಯಲಿದ್ದಾರೆ. ಆದರೆ ಈ ಯೋಜನೆಗೆ ರಾಜ್ಯ ಸರಕಾರ ಆಸಕ್ತಿವಹಿಸದಿರುವುದರಿಂದ ಕೇರಳ ಯೋಜನೆಯಿಂದ ಹೊರತಾಗುವ ಅತಂಕ ಕೇಳಿಬಂದಿದೆ.
ನವದೆಹಲಿ: ತಿಂಗಳಿಗೆ ರೂ.10 ಸಾವಿರಕ್ಕೂ ಹೆಚ್ಚು ಆದಾಯ, ಫ್ರಿಡ್ಜ್, ದ್ವಿಚಕ್ರ ವಾಹನಗಳ ಸೇರಿ ಇತರೆ ವ್ಯವಸ್ಥೆಗಳನ್ನು ಹೊಂದಿರುವವರಿಗೆ ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಆರೋಗ್ಯ ಯೋಜನೆಯ ಸೌಲಭ್ಯಗಳು ಲಭಿಸದೆಂಬ ಹೊಸ ವರಸೆಯ ಮೂಲಕ ಕೇಂದ್ರ ಕೊಟ್ಟರೂ ಕೊಡದ ನಡೆಯತ್ತ ಸಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತಾಂಕ್ಷಿ 'ಆಯುಷ್ಮಾನ್ ಯೋಜನೆ'ಯ ಜವಾಬ್ದಾರಿಯನ್ನು ಹೊತ್ತುಕೊಂಡಿರುವ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಕೆಲ ದಿನಗಳ ಹಿಂದಷ್ಟೇ ರಾಜ್ಯ ಸಕರ್ಾರಗಳಿಗೆ ಸುತ್ತೋಲೆಯೊಂದರನ್ನು ಹೊರಡಿಸಿದ್ದು, ಯೋಜನೆಯ ಅರ್ಹ ಫಲಾನುಭವಿಗಳನ್ನು ಗುತರ್ಿಸುವಂತೆ ಸೂಚಿಸಿದೆ.
ಬಡವರಿಗೆ ಉಪಯೋಗವಾಗುವ ಸಲುವಾಗಿ ಕೇಂದ್ರ ಸಕರ್ಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತಂದಿದ್ದು, ಯೋಜನೆಯನ್ನು ಕೆಲವರು ದುರಪಯೋಗಪಡಿಸಿಕೊಳ್ಳುತ್ತಿದ್ದಾರೆ. ಅರ್ಹತೆಯಿಲ್ಲದವರು ಯೋಜನೆಯ ಫಲಾನುಭವಿಗಳಾಗಿದ್ದಾರೆಂದು ವರದಿಗಳಾಗಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಎಚ್ಚೆತ್ತುಕೊಂಡಿದ್ದು, ಅರ್ಹ ಫಲಾನುಭವಿಗಳನ್ನು ಗುತರ್ಿಸುವಂತೆ ರಾಜ್ಯ ಸಕರ್ಾರಗಳಿಗೆ ಸೂಚಿಸಿದೆ.
ಸಾಮಾಜಿಕ ಆಥರ್ಿಕ ಮತ್ತು ಜಾತಿ ಗಣತಿ (ಎಸ್ಇಸಿಸಿ)ಯಲ್ಲಿ ಕೆಲ ಷರತ್ತುಗಳನ್ನು ವಿಧಿಸಿ ಈ ಮೂಲಕ ಯೋಜನೆಗೆ ಅರ್ಹ ಫಲಾನುಭವಿಗಳನ್ನು ಗುತರ್ಿಸುವಂತೆ ಅಧಿಕಾರಿಗಳಿಗೆ ಎನ್'ಹೆಚ್ಎ ಸೂಚನೆ ನೀಡಿದೆ.
ಎಸ್ಇಸಿಸಿ 2011 ಗ್ರಾಮೀಣ ಮತ್ತು ನಗರಾಭಿವೃದ್ಧಿಗಳ ಸಾಮಾಜಿಕ-ಆಥರ್ಿಕ ಸ್ಥಿತಿಯ ಅಧ್ಯಯನವಾಗಿದೆ. ಇದು ಪೂರ್ವ ನಿಧರ್ಾರಿತ ನಿಯತಾಂಕಗಳನ್ನು ಆಧರಿಸಿ ಮನೆಗಳಿಗೆ ಶ್ರೇಣಿಯನ್ನು ನೀಡುತ್ತದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಒಟ್ಟಾರೆ ಸಮನ್ವಯದಲ್ಲಿ ಈ ಸಮೀಕ್ಷೆಯನ್ನು ನಡೆಸಲಾಗುತ್ತದೆ.
ಸಾಮಾಜಿಕ ಆಥರ್ಿಕ ಮತ್ತು ಜಾತಿ ಗಣತಿ (ಎಸ್ಇಸಿಸಿ)ಯಲ್ಲಿ ಜನರ ಮನೆಯಲ್ಲಿ ದ್ವಿಚಕ್ರ, ಮೂರು ಚಕ್ರಗಳು, ನಾಲ್ಕು ಚಕ್ರಗಳನ್ನು, ಮೀನು ಹಿಡಿಯುವ ಬೋಟುಗಳು, ಯಾತ್ರೀಕೃತ ಕೃಷಿ ಉಪಕರಣಗಳು, ಕಿಸಾನ್ ಕ್ರೆಡಿಟ್ ಕಾಡರ್್, ರೂ.50ಸಾವಿರಕ್ಕೂ ಹೆಚ್ಚು ಹಣವನ್ನು ಖಾತೆಯಲ್ಲಿ ಹೊಂದಿದ್ದಾರೆಯೇ, ಸಕರ್ಾರಿ ಉದ್ಯೋಗಸ್ಥರೇ ಎಂಬಲ್ಲಾ ಮಾಹಿತಿಯನ್ನು ಕಲೆ ಹಾಕಲಾಗುತ್ತದೆ.
ತಿಂಗಳಿಗೆ ರೂ.10 ಸಾವಿರಕ್ಕೂ ಹೆಚ್ಚು ದುಡಿಯುತ್ತಿರುವವರು, ತೆರಿಗೆ ಪಾವತಿ ಮಾಡುತ್ತಿರುವವರು, ಮೂರು ಅಥವಾ ಅದಕ್ಕೂ ಹೆಚ್ಚು ಕೊಠಿಡಿಗಳನ್ನು ಮನೆಯಲ್ಲಿ ಹೊಂದಿರುವವರು, ಫ್ರಿಡರ್್, ಲ್ಯಾಂಡ್ ಲೈನ್ ಫೋನ್ ಗಳನ್ನು ಹೊಂದಿರುವವರು ಸಂಸದರು, ಶಾಸಕರು ಹಾಗೂ ಉನ್ನತ ಮಟ್ಟದ ಅಧಿಕಾರಿಗಳು, ಸಕರ್ಾರಿ ಅಧಿಕಾರಿಗಳು, ಕಿಸಾನ್ ಕ್ರೆಡಿಟ್ ಕಾಡರ್್'ಗಳನ್ನು ಹೊಂದಿರುವರನ್ನು ಯೋಜನೆಯಿಂದ ಹೊರಗಿಡಲಾಗುತ್ತದೆ. ಜನಗಣತಿಯಲ್ಲಿ ಇಷ್ಟೆಲ್ಲಾ ಮಾಹಿತಿಗಳನ್ನು ಕಲೆಹಾಕಿದ್ದರು, ಅರ್ಹತೆಯೇ ಇಲ್ಲದ ಜನರು ಫಲಾನುಭವಿಗಳಾಗಿರುವುದು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಆಯುಷ್ಮಾನ್ ಭಾರತ್ ರಾಷ್ಟ್ರೀಯ ಆರೋಗ್ಯ ರಕ್ಷಾ ಮಿಷನ್ (ಎಬಿ-ಎನ್'ಹೆಚ್'ಪಿಎಂ) 50 ಕೋಟಿ ಜರನ್ನು ಒಳಗೊಳ್ಳುವ ಯೋಜನೆಯಾಗಿದ್ದು, ಬಡವರ ಆಶಾಕಿರಣವಾಗಿದೆ. ಇದು ವಿಶ್ವದ ಅತೀದೊಡ್ಡ ಆರೋಗ್ಯ ಯೋಜನೆ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಇದಕ್ಕಾರಿ ಸಕರ್ಾರ ವಾಷರ್ಿಕ ಸುಮಾರು ರೂ.12 ಸಾವಿರ ಕೋಟಿ ವೆಚ್ಚ ಮಚಾಡಲಿದೆ. ಬಡವರಿಗೆ ಗುಣಮಟ್ಟದ ಚಿಕಿತ್ಸೆ ಪಡೆಯಲು ವಿಮಾ ಸೌಲಭ್ಯನ್ನು ನೀಡಲಾಗುತ್ತದೆ.
ದೇಶದ 10 ಕೋಟಿ ಕುಟುಂಬಗಳ ಜನರು ಅಥವಾ 50 ಕೋಟಿ ಜನ ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಪ್ರಸ್ತುತ ಯೋಜನೆಗೆ ನೊಂದಾಯಿಸಿಕೊಂಡಿರುವ ರಾಜ್ಯಗಳ ಆರೋಗ್ಯ ಯೋಜನೆ ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆಯ ಫಲಾನುಭವಿಗಳೂ ಸಹ ಆಯುಷ್ಮಾನ್ ಭಾರತದ ಪ್ರಯೋಜನವನ್ನು ಪಡೆಯಲಿದ್ದಾರೆ. ಆದರೆ ಈ ಯೋಜನೆಗೆ ರಾಜ್ಯ ಸರಕಾರ ಆಸಕ್ತಿವಹಿಸದಿರುವುದರಿಂದ ಕೇರಳ ಯೋಜನೆಯಿಂದ ಹೊರತಾಗುವ ಅತಂಕ ಕೇಳಿಬಂದಿದೆ.





