HEALTH TIPS

ರಾಜ್ಯ ಪ್ರವಾಹ: ಏರ್ ಲಿಫ್ಟಿಂಗ್, ಆಹಾರ ಸಾಮಗ್ರಿ ಪೂರೈಕೆಗೆ ಭಾರತೀಯ ವಾಯುಪಡೆ 291 ಕೋಟಿ ರೂ. ಶುಲ್ಕ!

             
         ತಿರುವನಂತಪುರ: ಕಳೆದ ಆಗಸ್ಟ್ ನಲ್ಲಿ ಸಂಭವಿಸಿದ ಭೀಕರ ಪ್ರವಾಹ ಸಂದರ್ಭದಲ್ಲಿ ರಕ್ಷಣಾ ಕಾಯರ್ಾಚರಣೆಯಲ್ಲಿ ನೆರವಾಗಿದ್ದ ನೆರವಾದ ಭಾರತೀಯ ವಿಮಾನ ಪಡೆಗೆ ಶುಲ್ಕವಾಗಿ 290.74 ಕೋಟಿ ರೂಪಾಯಿ ನೀಡಬೇಕೆಂದು ರಾಜ್ಯ ಸಕರ್ಾರಕ್ಕೆ ತಿಳಿಸಿದೆ.
       ಈ ಕುರಿತು ನಿನ್ನೆ ವಿಧಾನಸಭೆಯಲ್ಲಿ ಹೇಳಿಕೆ ನೀಡಿದ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ರಾಜ್ಯ ವಿಪತ್ತು ನಿರ್ವಹಣಾ ಪಡೆ ಒಟ್ಟು 987.73 ಕೋಟಿ ರೂಪಾಯಿ  ಪ್ರವಾಹ ಸಂದರ್ಭದಲ್ಲಿ ಮೀಸಲಾಗಿಟ್ಟಿದ್ದು, ಅವುಗಳಲ್ಲಿ 586.04 ಕೋಟಿ ರೂಪಾಯಿಗಳನ್ನು ವಿನಿಯೋಗಿಸಲಾಗಿದೆ ಎಂದರು.
       ಕೇಂದ್ರ ಸಕರ್ಾರ ಭರಿಸಿರುವ 290.74 ಕೋಟಿ ರೂಪಾಯಿ ಸೇರಿದಂತೆ ಉಳಿದಿರುವ ಬಾಕಿಯನ್ನು ಒದಗಿಸಲು ರಾಜ್ಯ ಸಕರ್ಾರಕ್ಕೆ ಇನ್ನೂ 706.74 ಕೋಟಿ ರೂಪಾಯಿಗಳ ತುತರ್ು ಅಗತ್ಯವಿದೆ. ರಾಜ್ಯ ಸಕರ್ಾರ ರಾಜ್ಯ ವಿಪತ್ತು ಪಡೆಯಿಂದ ಈಗಿನ ಪರಿಹಾರ ಕಾರ್ಯಗಳಿಗೆ ಹಣ ಬಳಸಿಕೊಂಡರೆ ಉಳಿದ ಬಾಕಿಯನ್ನು ಪಾವತಿಸಲು ಸಾಲ ಪಡೆಯಬೇಕಾಗಿದೆ ಎಂದು ಸಿಎಂ ಹೇಳಿದರು.
     ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ದಾನದ ರೂಪದಲ್ಲಿ 2,683.16 ಕೋಟಿ ರೂಪಾಯಿ ಬಂದಿದ್ದು ಅವುಗಳಲ್ಲಿ 688.48 ಕೋಟಿ ರೂಪಾಯಿ ವಿನಿಯೋಗವಾಗಿದೆ ಎಂದರು.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries