ಅಯ್ಯಪ್ಪ ದೀಪೋತ್ಸವ : ಆಮಂತ್ರಣ ಪತ್ರ ಬಿಡುಗಡೆ
ಬದಿಯಡ್ಕ: ಶ್ರೀ ಅಯ್ಯಪ್ಪ ಸೇವಾ ಸಮಿತಿ ಬದಿಯಡ್ಕ, ಶ್ರೀ ಅಯ್ಯಪ್ಪ ಭಜನಾ ಮಂದಿರ ಪೂಮಾಣಿ ಕಿನ್ನಿಮಾಣಿ ಇದರ ಆಶ್ರಯದಲ್ಲಿ 35 ನೇ ವರ್ಷದ ಶಬರಿಮಲೆ ಶ್ರೀ ಅಯ್ಯಪ್ಪ ತಿರುವಿಳಕ್ಕ್ (ದೀಪೋತ್ಸವ) ಮಹೋತ್ಸವ ವಿವಿಧ ಧಾಮರ್ಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಡಿ.7 ಮತ್ತು 8 ರಂದು ಬದಿಯಡ್ಕ ಶ್ರೀ ಗಣೇಶ ಮಂದಿರದಲ್ಲಿ ಜರಗಲಿದೆ.
ಈ ಸಂಬಂಧವಾಗಿ ನಡೆದ ಸಭೆಯಲ್ಲಿ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ಪೆರಡಾಲ ಅಧ್ಯಕ್ಷತೆ ವಹಿಸಿದರು. ಆಮಂತ್ರಣ ಪತ್ರಿಕೆಯನ್ನು ಸಾಮಾಜಿಕ ಮುಂದಾಳು ಗೋಪಾಲ ಮಾಸ್ಟರ್ ಬಿಡುಗಡೆಗೊಳಿಸಿದರು. ಪೆರಡಾಲ ಉದನೇಶ್ವರ ದೇವಸ್ಥಾನದ ಮೊಕ್ತೇಸರ ಜಗನ್ನಾಥ ರೈ ಪೆರಡಾಲ, ಮಂದಿರದ ಭಾಸ್ಕರ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಪುಷ್ಪರಾಜ ಗುರುಸ್ವಾಮಿ, ರಾಮಣ್ಣ ಗುರುಸ್ವಾಮಿ, ಕೋಶಾಧಿಕಾರಿ ಗುರುಪ್ರಸಾದ್ ರೈ, ನವೀನ್ ರೈ ಪೆರಡಾಲ, ನಿರಂಜನ ರೈ ಪೆರಡಾಲ ಮೊದಲಾದವರು ಉಪಸ್ಥಿತರಿದ್ದರು.
ಸಮಿತಿ ಕಾರ್ಯದಶರ್ಿ ಗೋಕುಲ್ ಸ್ವಾಗತಿಸಿ, ಜೊತೆ ಕಾರ್ಯದಶರ್ಿ ಚರಣ್ ದತ್ತ ವಂದಿಸಿದರು.
ಬದಿಯಡ್ಕ: ಶ್ರೀ ಅಯ್ಯಪ್ಪ ಸೇವಾ ಸಮಿತಿ ಬದಿಯಡ್ಕ, ಶ್ರೀ ಅಯ್ಯಪ್ಪ ಭಜನಾ ಮಂದಿರ ಪೂಮಾಣಿ ಕಿನ್ನಿಮಾಣಿ ಇದರ ಆಶ್ರಯದಲ್ಲಿ 35 ನೇ ವರ್ಷದ ಶಬರಿಮಲೆ ಶ್ರೀ ಅಯ್ಯಪ್ಪ ತಿರುವಿಳಕ್ಕ್ (ದೀಪೋತ್ಸವ) ಮಹೋತ್ಸವ ವಿವಿಧ ಧಾಮರ್ಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಡಿ.7 ಮತ್ತು 8 ರಂದು ಬದಿಯಡ್ಕ ಶ್ರೀ ಗಣೇಶ ಮಂದಿರದಲ್ಲಿ ಜರಗಲಿದೆ.
ಈ ಸಂಬಂಧವಾಗಿ ನಡೆದ ಸಭೆಯಲ್ಲಿ ಸಮಿತಿ ಅಧ್ಯಕ್ಷ ಚಂದ್ರಹಾಸ ರೈ ಪೆರಡಾಲ ಅಧ್ಯಕ್ಷತೆ ವಹಿಸಿದರು. ಆಮಂತ್ರಣ ಪತ್ರಿಕೆಯನ್ನು ಸಾಮಾಜಿಕ ಮುಂದಾಳು ಗೋಪಾಲ ಮಾಸ್ಟರ್ ಬಿಡುಗಡೆಗೊಳಿಸಿದರು. ಪೆರಡಾಲ ಉದನೇಶ್ವರ ದೇವಸ್ಥಾನದ ಮೊಕ್ತೇಸರ ಜಗನ್ನಾಥ ರೈ ಪೆರಡಾಲ, ಮಂದಿರದ ಭಾಸ್ಕರ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಪುಷ್ಪರಾಜ ಗುರುಸ್ವಾಮಿ, ರಾಮಣ್ಣ ಗುರುಸ್ವಾಮಿ, ಕೋಶಾಧಿಕಾರಿ ಗುರುಪ್ರಸಾದ್ ರೈ, ನವೀನ್ ರೈ ಪೆರಡಾಲ, ನಿರಂಜನ ರೈ ಪೆರಡಾಲ ಮೊದಲಾದವರು ಉಪಸ್ಥಿತರಿದ್ದರು.
ಸಮಿತಿ ಕಾರ್ಯದಶರ್ಿ ಗೋಕುಲ್ ಸ್ವಾಗತಿಸಿ, ಜೊತೆ ಕಾರ್ಯದಶರ್ಿ ಚರಣ್ ದತ್ತ ವಂದಿಸಿದರು.





