ಕಾಸರಗೋಡು:ಕನರ್ಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಇವುಗಳ ಆಶ್ರಯದಲ್ಲಿ ಇಂದು ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಗಾಯತ್ರೀ ಮಂಟಪದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ-ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ರಾಜ್ಯ ಹರತಾಳದ ಕಾರಣ ಡಿ.1 ಕ್ಕೆ ಮುಂದೂಡಲಾಗಿದೆ ಎಂದು ಸಂಬಂಧಪಟ್ಟವರು ತುತರ್ು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯೋತ್ಸವ-ಪ್ರಶಸ್ತಿ ಪ್ರಧಾನ ಮುಂದೂಡಿಕೆ
0
ನವೆಂಬರ್ 17, 2018
ಕಾಸರಗೋಡು:ಕನರ್ಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಇವುಗಳ ಆಶ್ರಯದಲ್ಲಿ ಇಂದು ಕೊಂಡೆವೂರು ಶ್ರೀನಿತ್ಯಾನಂದ ಯೋಗಾಶ್ರಮದ ಗಾಯತ್ರೀ ಮಂಟಪದಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ-ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ರಾಜ್ಯ ಹರತಾಳದ ಕಾರಣ ಡಿ.1 ಕ್ಕೆ ಮುಂದೂಡಲಾಗಿದೆ ಎಂದು ಸಂಬಂಧಪಟ್ಟವರು ತುತರ್ು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




