HEALTH TIPS

ಯಾವುದೇ ಶೀರ್ಷಿಕೆಯಿಲ್ಲ

                ಕನರ್ಾಟಕ ರಾಜ್ಯೋತ್ಸವ ದ.ಕ. ಜಿಲ್ಲಾ ಪ್ರಶಸ್ತಿ
   ಸಮರಸ ಚಿತ್ರ ಸುದ್ದಿ: ಬದಿಯಡ್ಕ : ಕನರ್ಾಟಕ ರಾಜ್ಯೋತ್ಸವ ಪ್ರಯುಕ್ತ ಮಂಗಳೂರು ಪುರಭವನದಲ್ಲಿ  ಜರಗಿದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭದ ಸಂದರ್ಭದಲ್ಲಿ  ಗಡಿನಾಡು ಕಾಸರಗೋಡಿನ ಬಾಲಪ್ರತಿಭೆಗಳಾದ ವೈಷ್ಣವಿ ಸತೀಶ್, ಪ್ರಣಮ್ಯ ಎಂ. ಆದಿತ್ಯ, ಹಾಗೂ ಶ್ರೇಯಾ ಕಲ್ಲೂರಾಯ ಇವರಿಗೆ ದ.ಕ. ಜಿಲ್ಲಾ  ರಾಜ್ಯೋತ್ಸವ ಸಾಧಕ ಪುರಸ್ಕಾರ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ  ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರದ ಗಣ್ಯರು ವೇದಿಕೆಯಲ್ಲಿ  ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries