HEALTH TIPS

ತೀಪರ್ು ಜಾರಿಗೊಳಿಸಲು ಕಾಲಾವಕಾಶ ಕೋರಿ ಸುಪ್ರೀಂಗೆ ದೇವಸ್ವಂ ಮಂಡಳಿ ಅಜರ್ಿ

             

   ಕಾಸರಗೋಡು: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಮುಕ್ತ ಪ್ರವೇಶ ಕಲ್ಪಿಸಿದ್ದ ಸುಪ್ರೀಂ ಕೋಟರ್್ ತೀಪರ್ು ಜಾರಿಗೊಳಿಸು ಸಮಯ ನೀಡಬೇಕು ಎಂದು ತಿರುವಾಂಕೂರು ದೇವಸಂ ಮಂಡಳಿಯ ಸವರ್ೋಚ್ಛ ನ್ಯಾಯಾಲಯಕ್ಕೆ ಸೋಮವಾರ ಮನವಿ ಮಾಡಿದೆ.
   ಹಿಂದೂಪರ ನಾಯಕರು ಮತ್ತು ಅಯ್ಯಪ್ಪ ಭಕ್ತರ ಬಂಧನ ವಿರೋಧಿಸಿ ಕೇರಳದಲ್ಲಿ ನಡೆಯುತ್ತಿರುವ ಪ್ರತಿಭಟನೆ ತಾರಕಕ್ಕೇರಿರುವಂತೆಯೇ ಇತ್ತ ಕೇರಳ ಪೊಲೀಸರು ತಮ್ಮ ವಶದಲ್ಲಿದ್ದ ಹಿಂದೂ ಪರ ನಾಯಕಿ ಮತ್ತು ಹಿಂದೂ ಐಕ್ಯವೇದಿ ಸಂಘಟನೆ ಮುಖ್ಯಸ್ಥೆ ಕೆಪಿ ಶಶಿಕಲಾ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಅಲ್ಲದೆ ಅವರ ಅಯ್ಯಪ್ಪ ದರ್ಶನಕ್ಕೆ 6 ಗಂಟೆಗಳ ಕಾಲಾವಕಾಶ ನೀಡಿದ್ದು, 6 ಗಂಟೆಗಳೊಳಗೆ ಸನ್ನಿಧಾನಂ ಪ್ರವೇಶ ಮತ್ತು ಅಯ್ಯಪ್ಪ ಸ್ವಾಮಿ ದರ್ಶನ ಮಾಡುವಂತೆ ಷರತ್ತುಬದ್ಧ ಅನುಮತಿ ನೀಡಿದ್ದಾರೆ.
     ಪೊಲೀಸರ ಕ್ರಮವನ್ನು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಸಮಥರ್ಿಸಿಕೊಂಡಿದ್ದು, ಸಮಸ್ಯೆ ಸೃಷ್ಟಿಸುತ್ತಿರುವವರು ಅಯ್ಯಪ್ಪ ಭಕ್ತರಲ್ಲ. ಆರ್ ಎಸ್ ಎಸ್ ಕಾರ್ಯಕರ್ತರು ಎಂದು ಆರೋಪಿಸಿದ್ದಾರೆ.
   
     

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries