HEALTH TIPS

ಉಪಜಿಲ್ಲಾ ಕಲೋತ್ಸವ ಮುಂದೂಡಿಕೆ

       
             ಮಂಜೇಶ್ವರ: ಹಿಂದೂ ಐಕ್ಯವೇದಿ ರಾಜ್ಯಾಧ್ಯಕ್ಷೆ ಶಶಿಕಲಾ ಟೀಚರ್ ಹಠಾತ್ ಬಂಧನದ ಕಾರಣ ಇಂದು ರಾಜ್ಯಾದ್ಯಂತ ಕರೆನೀಡಿದಹರತಾಳದ ಹಿನ್ನೆಲೆಯಲ್ಲಿ ಮಂಜೇಶ್ವರ ಎಸ್ ಎ ಟಿ ಶಾಲೆಯಲ್ಲಿ ನಡೆಯುತ್ತಿರುವ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವ  ದ ಮೂರನೇ ದಿನವಾದ ಇಂದಿನ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸಂಬಂಧ ಪಟ್ಟವರು ತಿಳಿಸಿದ್ದಾರೆ.
        ಗುರುವಾರದಿಂದ ಆರಂಭಗೊಂಡಿದ್ದ ಮೂರು ದಿನಗಳ ಕಲೋತ್ಸವ ಇಂದು ಸಮಾರೋಪಗೊಳ್ಳಬೇಕಿತ್ತು. ಹರತಾಳದ ಕಾರಣ ಇಂದಿನ ಸ್ಪಧರ್ೆಗಳನ್ನು ನ.19 ಕ್ಕೆ ಮುಂದೂಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ .

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries