ಕಾಟುಕುಕ್ಕೆಯಲ್ಲಿ ಗ್ರಾಮೀಣ ಕೌಶಲ್ಯ ತರಬೇತಿ
ಪೆರ್ಲ:ಎಣ್ಮಕಜೆ ಗ್ರಾ.ಪಂ. ಖಂಡೇರಿಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ತರಬೇತಿ(ಡಿಡಿಯು-ಜಿಕೆವೈ) ಶಿಬಿರವನ್ನು ಗ್ರಾ.ಪಂ. ಸದಸ್ಯೆ ಮಲ್ಲಿಕಾ ಜೆ.ರೈ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ವನಿತ ತರಬೇತಿ ನೀಡಿದರು. ಕುಟುಂಬಶ್ರೀ ಎಡಿಎಸ್ ಅಧ್ಯಕ್ಷೆ ಜಯಂತಿ, ಸಿಡಿಎಸ್ ಸದಸ್ಯೆ ಚಂದ್ರಾವತಿ ಉಪಸ್ಥಿತರಿದ್ದರು.
ಪೆರ್ಲ:ಎಣ್ಮಕಜೆ ಗ್ರಾ.ಪಂ. ಖಂಡೇರಿಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ತರಬೇತಿ(ಡಿಡಿಯು-ಜಿಕೆವೈ) ಶಿಬಿರವನ್ನು ಗ್ರಾ.ಪಂ. ಸದಸ್ಯೆ ಮಲ್ಲಿಕಾ ಜೆ.ರೈ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿ ವನಿತ ತರಬೇತಿ ನೀಡಿದರು. ಕುಟುಂಬಶ್ರೀ ಎಡಿಎಸ್ ಅಧ್ಯಕ್ಷೆ ಜಯಂತಿ, ಸಿಡಿಎಸ್ ಸದಸ್ಯೆ ಚಂದ್ರಾವತಿ ಉಪಸ್ಥಿತರಿದ್ದರು.





