HEALTH TIPS

ಬ್ಯಾಂಕ್, ಟೆಲಿಕಾಂ ಸಂಸ್ಥೆಗಳು ಆಧಾರ್ ಕೇಳಿದರೆ 1 ಕೋಟಿ ರೂ ದಂಡ, ಸಿಬ್ಬಂದಿಗಳಿಗೆ ಜೈಲು!

ನವದೆಹಲಿ: ಇನ್ನು ಮುಂದಿನ ದಿನಗಳಲ್ಲಿ ಬ್ಯಾಂಕ್ ಹಾಗೂ ಟೆಲಿಕಾಂ ಸಂಸ್ಥೆಗಳು ಆಧಾರ್ ಕಾಡರ್್ ಕೇಳಿದರೆ 1 ಕೋಟಿ ರೂಪಾಯಿ ದಂಡ ವಿಧಿಸಬಹುದಾಗಿದ್ದು, ಸಿಬ್ಬಂದಿಗಳಿಗೆ ಜೈಲು ಶಿಕ್ಷೆಯೂ ವಿಧಿಸಬಹುದಾಗಿದೆ. ಮಾಧ್ಯಮಗಳ ವರದಿಯ ಪ್ರಕಾರ ಕೇಂದ್ರ ಸಚಿವ ಸಂಪುಟ ಇತ್ತೀಚೆಗೆ, ಆಧಾರ್ ದುರ್ಬಳಕೆ ಮಾಡುವುದರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಕಾನೂನು ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದ್ದು ಆಧಾರ್ ಕಾಡರ್್ ಕೇಳುವ ಬ್ಯಾಂಕ್ ಅಥವಾ ಟೆಲಿಕಾಂ ಸಿಬ್ಬಂದಿಗೆ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಖಾಸಗಿ ಸಂಸ್ಥೆಗಳು ಆಧಾರ್ ನ್ನು ಬಳಕೆ ಮಾಡಿಕೊಳ್ಳುವುದನ್ನು ನಿರ್ಬಂಧಿಸುವಂತೆ ಸುಪ್ರೀಂ ಕೋಟರ್್ ತೀಪರ್ು ಪ್ರಕಟವಾದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ಈ ನಿಧರ್ಾರ ಕೈಗೊಂಡಿದ್ದು, ಟೆಲಿಗ್ರಾಫ್ ಕಾಯ್ದೆ, ಪಿಎಂಎಲ್ಎ ಕಾಯ್ದೆಗೆ ತಿದ್ದುಪಡಿ ಪ್ರಸ್ತಾವಕ್ಕೆ ಒಪ್ಪಿಗೆ ಸೂಚಿಸಿದೆ. ತಿದ್ದುಪಡಿ ಪ್ರಸಕ್ತ ಅಧಿವೇಶನದಲ್ಲೇ ಮಂಡನೆಯಾಗುವ ಸಾಧ್ಯತೆ ಇದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries