HEALTH TIPS

ಅಮ್ಮಂಗೋಡು- ಕೊಳ್ಳಿ ಕಡಿಯುವ ಮುಹೂರ್ತ

ಮುಳ್ಳೇರಿಯ: ಮುಳಿಯಾರಿನ ಅಮ್ಮಂಗೋಡು ಶ್ರೀ ಮಹಾವಿಷ್ಣು ದೈವಸ್ಥಾನದಲ್ಲಿ ಎಪ್ರಿಲ್ 18 ರಿಂದ 20 ರ ವರೆಗೆ ನಡೆಯಲಿರುವ ಒತ್ತೆಕೋಲ ಮಹೋತ್ಸವದ ಪೂರ್ವಭಾವಿಯಾಗಿ ' ಕೊಳ್ಳಿ ಕಡಿಯುವ ಮುಹೂರ್ತ ' ಇತ್ತೀಚೆಗೆ ಯಶಸ್ವಿಯಾಗಿ ಸಂಪನ್ನವಾಯಿತು. ಕಾರ್ಯಕ್ರಮದಂಗವಾಗಿ ಶ್ರೀ ಕ್ಷೇತ್ರದಿಂದ ವಾದ್ಯಘೋಷಗಳೊಂದಿಗೆ ಮೆರವಣಿಗೆಯು ಜರಗಿತು. ಕಾರ್ಯಕ್ರಮದಲ್ಲಿ ಸೇವಾಸಮಿತಿಯ ಹಾಗೂ ಮಾತೃ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಭಕ್ತ ಮಹಾಜನರು ಭಾಗವಹಿಸಿ ಮೆರವಣಿಗೆಯನ್ನು ಚಂದಗಾಣಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries