HEALTH TIPS

ವರ್ಷಿಣಿ ಆಚಾರ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಬದಿಯಡ್ಕ: ಬದಿಯಡ್ಕದ ನವಜೀವನ ಪ್ರೌಢಶಾಲೆಯಲ್ಲಿ ಜರಗಿದ ಜಿಲ್ಲಾಮಟ್ಟದ ವಿದ್ಯಾರಂಗದ ಕಾರ್ಯಾಗಾರದಲ್ಲಿ ಐಲ ಎಸ್.ಎಸ್.ಬಿ. ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಕು.ವರ್ಷಿಣಿ ಆಚಾರ್ಯ 'ಕವಿತಾ ರಚನೆ' ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಈಕೆ ಐಲದ ಹರಿಶ್ಚಂದ್ರ ಆಚಾರ್ಯ ಮತ್ತು ವಿಜಯಲಕ್ಷ್ಮೀ ಆಚಾರ್ಯ ದಂಪತಿಗಳ ಪುತ್ರಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries