HEALTH TIPS

ಪಾಕಿಸ್ತಾನದ ವಿರುದ್ಧ ಜಮ್ಮು-ಕಾಶ್ಮೀರ ರಾಜ್ಯಪಾಲ ವಾಗ್ದಾಳಿ

       
         ಶ್ರೀನಗರ: ನಮ್ಮ ನೆರೆಯ ರಾಷ್ಟ್ರ ಪಾಕಿಸ್ತಾನ ಭಯೋತ್ಪಾದನೆಯನ್ನು ಉತ್ತೇಜಿಸುತ್ತಿದೆ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲೀಕ್ ಆರೋಪಿಸಿದ್ದಾರೆ.
       ಇಂದು ಗಣರಾಜ್ಯೋತ್ಸವ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿರುವ ಸತ್ಯಪಾಲ್ ಮಲೀಕ್, ಗಡಿ ಭಾಗದಲ್ಲಿ ಭಯೋತ್ಪಾದಕರ ಒಳನುಸುಳುವಿಕೆಗೆ ನಿರಂತರವಾಗಿ ಉತ್ತೇಜನ ನೀಡಲಾಗುತ್ತಿದೆ. ಆದರೆ ನಮ್ಮ ಸೇನಾ ಪಡೆಗಳು ಪೊಲೀಸ್ ಪಡೆಗಳು ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುತ್ತಿವೆ ಎಂದು ರಾಜ್ಯಪಾಲರು ಹೇಳಿದ್ದಾರೆ.
    ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವುದಕ್ಕೆ ನಮ್ಮ ಸೇನೆ ಹಾಗೂ ಪೊಲೀಸರು ಅತ್ಯುನ್ನತವಾದ ತ್ಯಾಗವನ್ನು ಮಾಡಿದ್ದಾರೆ, ಸೇನಾಪಡೆಗಳು ಮುಂದಿನ ದಿನಗಳಲ್ಲಿಯೂ ಶಾಂತಿ ಕಾಪಾಡುತ್ತಾರೆ ಎಂದು ರಾಜ್ಯಪಾಲರು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries