ಕುಂಬಳೆ: ಊರ ಪರವೂರ ಭಕ್ತಾದಿಗಳ ಧನ ಸಹಾಯದಿಂದ ನಡೆಯುವ ಇತಿಹಾಸ ಪ್ರಸಿದ್ಧ ಕಣಿಪುರ ಶ್ರೀ ಗೋಪಾಲಕೃಷ್ಣ ದೇವರ ಬೆಡಿ ಮಹೋತ್ಸವದ ದೇಣಿಗೆ ಸಂಗ್ರಹಕ್ಕೆ ಕಣಿಪುರ ಶ್ರೀ ಗೋಪಾಲಕೃಷ್ಣ ಬೇಡಿ ಮಹೋತ್ಸವ ಸೇವಾ ಸಮಿತಿಯ ವತಿಯಿಂದ ದೇವಸ್ಥಾನದ ಪ್ರದಾನ ಅರ್ಚಕ ಶ್ರೀ ಗೋಪಾಲಕೃಷ್ಣ ಅಡಿಗ ಅವರು ದೇವರಲ್ಲಿ ಮಂಗಳವಾರ ಪ್ರಾರ್ಥನೆ ಮಾಡುವ ಮೂಲಕ ಚಾಲನೆ ನೀಡಿದರು.