HEALTH TIPS

ನಾಯ್ಕಾಪಿನಲ್ಲಿ ಅಗಲಿದ ವೀರ ಯೋಧರಿಗೆ ಶ್ರದ್ದಾಂಜಲಿ

ಸಮರಸ ಚಿತ್ರ ಸುದ್ದಿ: ಕುಂಬಳೆ: ಕಾಶ್ಮೀರದಲ್ಲಿ ನಡೆದ ಉಗ್ರರ ಅಟ್ಟಹಾಸದಲ್ಲಿ ಬಲಿದಾನಿಗಳಾದ ವೀರ ಯೋಧರ ಬಲಿದಾನಕ್ಕೆ ನಾೈಕಾಪಿನಲ್ಲಿ ಸಂಘ ಪರಿವಾರದ ವತಿಯಿಂದ ಶ್ರದ್ದಾನಂಜಲಿ ಕಾರ್ಯಕ್ರಮ ನಡೆಯಿತು. ಮೌನ ಪ್ರಾರ್ಥನೆ ಹಾಗು ದೀಪವನ್ನು ಪ್ರಜ್ವಲಿಸುವ ಮೂಲಕ ಶ್ರದ್ದಾಂಜಲಿ ಅರ್ಪಿಸಲಾಯಿತು. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries