HEALTH TIPS

ಸ್ನೇಹ ಸಾಂತ್ವನಂ ಉದ್ಘಾಟನೆ

ಮುಳ್ಳೇರಿಯ: ಮುಳ್ಳೇರಿಯ ಕುಟುಂಬ ಆರೋಗ್ಯ ಕೇಂದ್ರದಲ್ಲಿ ನಡೆದ ಪಾಲಿಯೇಟಿವ್ ಸ್ನೇಹ ಸಾಂತ್ವನಂ ಕಾರ್ಯಕ್ರಮವನ್ನು ಕಾರಡ್ಕ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿನೋದನ್ ನಂಬ್ಯಾರ್ ಇತ್ತೀಚೆಗೆ ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ರೇಣುಕಾದೇವಿ, ಸದಸ್ಯರಾದ ಪುರುಷೋತ್ತಮನ್, ಗೋಪಾಲಕೃಷ್ಣ, ಶ್ರೀವಿದ್ಯಾ , ಸಿಡಿಎಸ್ ಅಧ್ಯಕ್ಷೆ ಗೀತಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಸುರೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries