ಕುಕ್ಕಂಗೋಡ್ಲು ಶ್ರೀಕ್ಷೇತ್ರದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು 22 ರಂದು
0
ಮಾರ್ಚ್ 16, 2019
ಬದಿಯಡ್ಕ: ನೀರ್ಚಾಲು ಸಮೀಪದ ಕುಕಕಂಗೋಡ್ಲು ಶ್ರೀಕಂಟಪಾಡಿ ಶ್ರೀಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಜೀರ್ಣೋದ್ದಾರ ಕಾರ್ಯದಂಗವಾಗಿ ಮಾರ್ಚ್ 22 ರಂದು ಶುಕ್ರವಾರ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇ ತೃತೀಯದಲ್ಲಿ ಬೆಳಿಗ್ಗೆ 8 ಗಂಟೆಗೆ ಗಣಪತಿ ಹವನ, ರಾತ್ರಿ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ ಯೊಂದಿಗೆ ದುರ್ಗಾಪೂಜೆ, ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಕಾರ್ತಿಕ ಪೂಜೆ ಪ್ರಸಾದ ವಿತರಣೆ ಪ್ರಸಾದ ಭೋಜನ ನಡೆಯಲಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜೀರ್ಣೋದ್ದಾರ ಕಾರ್ಯದಲ್ಲಿ ಸಂಪೂರ್ಣ ಸಹಕರಿಸುವಂತೆ ವಿನಂತಿಸಲಾಗಿದೆ.

