HEALTH TIPS

ರವೀಶ ತಂತ್ರಿಗೆ ಸ್ವಾಗತ

ಕಾಸರಗೋಡು: ಕಾಸರಗೋಡು ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯಥಿ9ಯಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಕುಂಟಾರು ರವೀಶ ತ0ತ್ರಿ ಅವರಿಗೆ ಎಸ್ ವಿ ಟಿ ರಸ್ತೆಯಲ್ಲಿರುವ ಎನ್ ಡಿ ಎ ಕಚೇರಿಯಲ್ಲಿ ಶುಕ್ರವಾರ ಭವ್ಯ ಸ್ವಾಗತ ನೀಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ.ಶ್ರೀಕಾಂತ್ , ರಾಜ್ಯ ಸಮಿತಿ ಸದಸ್ಯ ಸುರೇಶ್ ಕುಮಾರ್ ಶೆಟ್ಟಿ ಪೂಕಟ್ಟೆ, ಸವಿತಾ ಟೀಚರ್, ಪ್ರಮೀಳಾ ಸಿ. ನಾಯ್ಕ್ ಮೊದಲಾದರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries