HEALTH TIPS

ಪಳ್ಳತ್ತಡ್ಕ ಶಾಲೆಯಲ್ಲಿ ಬಾಲಸಭೆಯ ವಾರ್ಷಿಕ ಸಮಾರೋಪ-ಸನ್ಮಾನ

ಬದಿಯಡ್ಕ: ಪಳ್ಳತ್ತಡ್ಕ ಶಾಲೆಯಲ್ಲಿ ಬಾಲಸಭೆ ಸಮಾರೋಪ ಸಮಾರಂಭವು ವಿವಿಧ ಕಾರ್ಯಕ್ರಮಗಳೊಂದಿಗೆ ಇತ್ತೀಚೆಗೆ ನೆರವೇರಿತು. ಈ ಸಂದರ್ಭದಲ್ಲಿ ಕೇರಳ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನಿರ್ಮಲ್ ಕುಮಾರ್ ಇವರಿಗೆ ಶಾಲಾ ವತಿಯಿಂದ ಮುಖ್ಯೋಪಾಧ್ಯಾಯ ಮಣಿ.ಎಂ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ವೇಳೆ ಮಾತನಾಡಿದ ಅವರು ಶಾಲೆಯ ಬಗ್ಗೆ ಅಧ್ಯಾಪಕ ವೃಂದ ಹಾಗೂ ಮಕ್ಕಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಜೊತೆಗೆ ಮಕ್ಕಳಿಗೆ ಆಟ, ಕಥೆ, ಮ್ಯಾಜಿಕ್, ನೃತ್ಯ ಮೊದಲಾದ ಚಟುವಟಿಕೆಗಳನ್ನು ನೀಡುವುದರ ಮೂಲಕ ಎಲ್ಲರ ಮೆಚ್ಚುಗೆ ಪಡೆದರು.ಉತ್ತಮ ಸಂದೇಶವನ್ನು ನೀಡಿ ಬಾಲಸಭೆಗೆ ಶುಭ ಹಾರೈಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries