ಮತದಾನಕ್ಕಾಗಿ ಜನತೆಗೆ ಸ್ಪೂರ್ತಿ ನೀಡಿ: ಪ್ರಧಾನಿ ಮೋದಿ ಕರೆಗೆ 'ಓಕೆ' ಎಂದ ಸಚಿನ್
0
ಮಾರ್ಚ್ 15, 2019
ನವದೆಹಲಿ: ಲೋಕ ಸಮರಕ್ಕೆ ದೇಶಕ್ಕೆ ದೇಶವೇ ಸಿದ್ದವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಗರಿಷ್ಠ ಮತದಾರರು ಮತ ಚಲಾಯಿಸಲು ಪ್ರೇರಣೆಯಾಗಬೇಕೆಂದು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಸೇರಿದಂತೆ ದೇಶದ ಪ್ರಮುಖ ಕ್ರೀಡಾಪಟುಗಳನ್ನು ಹೆಸರಿಸಿ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಯಿಸಿರುವ ಸಚಿನ್ ತಾವು ಮೋದಿಯವರ ಕರೆಗೆ ಓಗೊಡುವುದಾಗಿ ಹೇಳಿದ್ದಾರೆ.

