HEALTH TIPS

ಪುನರ್‍ಪ್ರತಿಷ್ಠಾ ದಿನಾಚರಣೆ

ಮಂಜೇಶ್ವರ: ಪೆÇಯ್ಯೆ ಪಾವೂರು ಶ್ರೀ ಚಾಮುಂಡೇಶ್ವರಿ ಮಂದಿರದ ಪುನರ್‍ಪ್ರತಿಷ್ಠಾ ದಿನಾಚರಣೆ ಮತ್ತು ಶ್ರೀ ಚಾಮುಂಡೇಶ್ವರಿ ಕೃಪಾಪೆÇೀಷಿತ ಯಕ್ಷಗಾನ ಕಲಾಸಂಘದ 35 ನೇ ವಾರ್ಷಿಕೋತ್ಸವ ಮಾ.31 ರಂದು ಭಾನುವಾರ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಬೆಳಿಗ್ಗೆ 11 ರಿಂದ ಗಣಹೋಮ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನಸಂತರ್ಪಣೆ ಸೇವೆ ಜರಗಲಿದೆ. ಸಂಜೆ ವಾರ್ಷಿಕ ವಿಶೇಷ ಪೂಜೆ, ಪ್ರಸಾದ ವಿತರಣೆ, ಸಂಜೆ 6.30 ರಿಂದ ಮಂದಿರದ ಬಾಲ ಕಲಾವಿದರಿಂದ ಯಕ್ಷಗಾನ ಬಯಲಾಟ, 7.30 ರಿಂದ ಯಕ್ಷಗಾನ ಬಯಲಾಟ ಜರಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries