HEALTH TIPS

ಕೊಂಡೆವೂರಿನಲ್ಲಿ ಕಾರ್ಯಕರ್ತರ ಅವಲೋಕನ ಸಭೆ ನಾಳೆ

ಉಪ್ಪಳ: ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಫೆ. 18 ರಿಂದ 24ರ ವರೆಗೆ ನಡೆದ ಅತಿವಿಶಿಷ್ಟ ವಿಶ್ವಜಿತ್ ಅತಿರಾತ್ರ ಸೋಮಯಾಗದ "ಅವಲೋಕನಾ ಸಭೆ" ಮಾ. 10 ಭಾನುವಾರ ಮಧ್ಯಾಹ್ನ 3.ಕ್ಕೆ ಯೋಗಾಶ್ರಮದಲ್ಲಿ ನಡೆಯಲಿದ್ದು, ಕಾರ್ಯಕರ್ತರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಂಬಂಧಪಟ್ಟವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries