HEALTH TIPS

ಇಂದು ಕಣಿಪುರದಲ್ಲಿ ಪೂರ್ವಭಾವಿ ಸಭೆ


     ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 7 ನೇ ವರ್ಷದ ಶ್ರೀ ಮದ್ಭಾಗವತ ಸಪ್ತಾಹ ಯಜ್ಞ ನಡೆಸುವುದರ ಬಗ್ಗೆ ಪೂರ್ವಭಾವಿ ಸಮಾಲೋಚನೆ ಸಭೆ ಜು.20 ರಂದು ಶನಿವಾರ ಅಪರಾಹ್ನ 3 ಗಂಟೆಗೆ ನಡೆಯಲಿದೆ. ಸಭೆಯಲ್ಲಿ ಸಮಸ್ತ ಭಕ್ತ ಮಹಾಜನರು ಭಾಗವಹಿಸುವಂತೆಯೂ, ತಮ್ಮ ಸಲಹೆ ಸೂಚನೆಗಳನ್ನಿತ್ತು ಸಹಕರಿಸುವಂತೆಯೂ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries