HEALTH TIPS

ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಬಿಸ್ವ ಭೂಷಣ್ ಹರಿಚಂದನ್ ನೇಮಕ

   
      ನವದೆಹಲಿ: ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಒಡಿಶಾದ ಹಿರಿಯ ಬಿಜೆಪಿ ನಾಯಕ ಬಿಸ್ವ ಭೂಷಣ್ ಹರಿಚಂದನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮಂಗಳವಾರ ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
       ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಬಿಸ್ವ ಭೂಷಣ್ ಹರಿಚಂದನ್ ಹಾಗೂ ಛತ್ತೀಸ್ ಗಢ ರಾಜ್ಯಪಾಲರಾಗಿ ಸುಶ್ರೀ ಅನುಸುಯಾ ಯುಕೇ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
       ಹರಿಚಂದನ್ ಅವರು 1980ರಿಂದ 1988ರ ವರೆಗೆ ಒಡಿಶಾ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries