HEALTH TIPS

ಆಟಿಡೊಂಜಿ ಕೂಟ


    ಬದಿಯಡ್ಕ: ಕಾಸರಗೋಡು ಜಿಲ್ಲಾ ಅಗಸ ಯಾನೆ ಮಡಿವಾಳರ ಸಂಘದಿಂದ ಆಟೆಡೊಂಜಿ ಕೂಟ ಕಾರ್ಯಕ್ರಮ ಆ.11 ರಂದು ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜಿನಲ್ಲಿ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಅಧ್ಯಕ್ಷ ಸಚ್ಚಿದಾನಂದ ಖಂಡೇರಿ ಉದ್ಘಾಟಿಸುವರು. ಪ್ರಗತಿಪರ ಕೃಷಿಕ ಪೂವಪ್ಪ ಕಣ್ಣೂರು ಮುಖ್ಯ ಅತಿಥಿಯಾಗಿರುವರು. ಮಧ್ಯಾಹ್ನ 12 ರಿಂದ ಸಂಘದ ಸದಸ್ಯರಿಂದ ಯಕ್ಷಗಾನ ಕೂಟ `ದಕ್ಷ ಯಜ್ಞ', ಬಳಿಕ ಅನ್ನಸಂತರ್ಪಣೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries