HEALTH TIPS

ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಜನ್ಮಾಷ್ಟಮಿ ಸ್ಪರ್ಧೆ ಸಂಪನ್ನ


       ಉಪ್ಪಳ: ಬಾಯಾರು ಪ್ರಶಾಂತಿ ವಿದ್ಯಾಕೇಂದ್ರದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಅಂಗವಾಗಿ ಶುಕ್ರವಾರ ವಿದ್ಯಾರ್ಥಿಗಳ ಶ್ರೀಕೃಷ್ಣವೇಷ ಸ್ಪರ್ಧೆ ಮತ್ತು ಮಡಿಕೆ ಒಡೆಯುವ ಸ್ಪರ್ಧೆಯೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಆಡಳಿತ ಟ್ರಸ್ಟಿ ಹಾಗೂ ಸತ್ಯಸಾಯಿ ಸೇವಾಸಂಸ್ಥೆಗಳು ಕಾಸರಗೋಡು ಇದರ ಅಧ್ಯಕ್ಷರೂ ಆದ ಹಿರಣ್ಯ ಮಹಾಲಿಂಗ ಭಟ್, ಪ್ರಾಂಶುಪಾಲ ಅನೂಪ್.ಕೆ, ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries