HEALTH TIPS

ಸ್ವಾತಂತ್ರ್ಯ ದಿನ ರಸಪ್ರಶ್ನೆ ವಿಜೇತ

     
    ಸಮರಸ ಚಿತ್ರ ಸುದ್ದಿ:ಉಪ್ಪಳ: ಮಂಜೇಶ್ವರ ಉಪಜಿಲ್ಲಾ ಸಮಾಜವಿಜ್ಞಾನ ಕ್ಲಬ್ ನಡೆಸಿದ ಸ್ವಾತಂತ್ರ್ಯ ದಿನ ರಸಪ್ರಶ್ನೆ ಸ್ಪರ್ಧೆಯಲ್ಲಿ ಹಯರ್ ಸೆಕೆಂಡರಿ ವಿಭಾಗದಲ್ಲಿ ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯ ಶಿವೇಶ್ ಎಸ್ ಪ್ರಥಮ ಸ್ಥಾನಗಳಿಸಿದ್ದಾನೆ. ಚೇವಾರು ಶಾಲೆಯ ಮುಖ್ಯ ಶಿಕ್ಷಕ ಶ್ಯಾಮ ಭಟ್-ಗೀತ ದಂಪತಿ ಸುಪುತ್ರ. ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries