HEALTH TIPS

ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಗೆ ಇಂದು ವೀರ ಚಕ್ರ ಪ್ರಶಸ್ತಿ ಪ್ರದಾನ

   
     ನವದೆಹಲಿ: ಬಾಲಾಕೋಟ್ ಉಗ್ರ ನೆಲೆಗಳ ಮೇಲೆ ವೈಮಾನಿಕ ದಾಳಿ ನಡೆಸಿದ ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿ ಭಾರತಕ್ಕೆ ವಾಪಸ್ಸಾಗಿದ್ದ ಯೋಧ ಅಭಿನಂದನ್ ವರ್ತಮಾನ್ ಗೆ ಇಂದು  ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
     ಫೆ.27 ರಂದು ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಮಿಗ್-21 ನ್ನು ಹೊಡೆದುರುಳಿಸಿ ಅಪಾಯ ಸನ್ನಿವೇಶವನ್ನು ಎದುರಿಸಿ ಪಾರಾಗಿ ಬಂದಿದ್ದರು. ಹಳೆಯ ಮಿಗ್-21 ಯುದ್ಧವಿಮಾನದಿಂದ ಅತ್ಯಾಧುನಿಕ ಎಫ್-16 ವಿಮಾನವನ್ನು ಹೊಡೆದುರುಳಿಸಿದ್ದ ಅಭಿನಂದನ್ ಸಾಹಸಕ್ಕೆ ತ ಜ್ಞ ರು ಬೆರಗಾಗಿದ್ದರು. ಪರಮ ವೀರ ಚಕ್ರ, ಮಹಾ ವೀರ ಚಕ್ರದ ನಂತರ ಯೋಧರ ಸಾಹಸ, ಶೌರ್ಯಗಳನ್ನು ಗುರುತಿಸಿ ನೀಡಲಾಗುವ 3ನೇ ಅತಿ ಶ್ರೇಷ್ಠ ಪ್ರಶಸ್ತಿ ವೀರ ಚಕ್ರವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries