HEALTH TIPS

ಹಿರಿಯ ಭಜನಾ ಸಂಕೀರ್ತನಕಾರ ಶಿವಾನಂದ ಉಪ್ಪಳರಿಗೆ ಅಭಿನಂದನೆ


      ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಮೀಯಪದವು ಸಮೀಪದ ಚಿಗುರುಪಾದೆ ವಿಶ್ವ ಹಿಂದೂ ಪರಿಷತ್ ಘಟಕದ ಆಶ್ರಯದಲ್ಲಿ ನಡೆದ ಮನೆ ಮನೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಹಿರಿಯ ಭಜನಾ ಸಂಕೀರ್ತನಕಾರ ಶಿವಾನಂದ ಉಪ್ಪಳ ಅವರನ್ನು ಗೌರವ ಪೂರ್ವಕ ಸನ್ಮಾನಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries