HEALTH TIPS

ಗುರು ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ ಆರಂಭ

     
      ಕಾಸರಗೋಡು: ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿರುವ ಶ್ರೀ ಗುರುರಾಘವೇಂದ್ರ ಸ್ವಾಮಿ ಬೃಂದಾವನದಲ್ಲಿ ಗುರುಗಳ 348 ನೇ ಆರಾಧನಾ ಮಹೋತ್ಸವ ಆರಂಭಗೊಂಡಿತು.
      ಇದರಂಗವಾಗಿ ದೇವಸ್ಥಾನದ ತಂತ್ರಿವರ್ಯರಾದ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರ ಕಾರ್ಮಿಕತ್ವದಲ್ಲಿ ಗಣಹೋಮ, ಪಂಚಾಮೃತ ಅಭಿಷೇಕಗಳು ಜರಗಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries