ಮಂಜೇಶ್ವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಾಸರಗೋಡು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪೈವಳಿಕೆ ವಲಯ, ಶ್ರೀ ಮಂಜುನಾಥ ನವಜೀವನ ಸಮಿತಿ ಪಾವಳ ಒಕ್ಕೂಟ, ಕಲ್ಲೂರು ಎಜ್ಯುಕೇಶನ್ ಟ್ರಸ್ಟ್ ಕಾರವಾರ, ಯೇನಪೆÇೀಯ ಮೆಡಿಕಲ್ ಆಸ್ಪತ್ರೆ ದೇರಳಕಟ್ಟೆ, ಡೇ ಕೇರ್ ಹಾಸ್ಪಿಟಲ್ ಮಜೀರ್ಪಳ್ಳ ಇದರ ಜಂಟಿ ಆಶ್ರಯದಲ್ಲಿ ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ ಅವರ ಮಾರ್ಗದರ್ಶನದೊಂದಿಗೆ ಶ್ರೀ ಮಂಜುನಾಥ ನವಜೀವನ ಸಮಿತಿಯ 8 ನೇ ವರ್ಷದ ವಾರ್ಷಿಕೋತ್ಸವ ಹಾಗು ದಿ.ಬಾಬು ಮೂಲ್ಯ ಅವರ ಸ್ಮರಣಾರ್ಥ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಸೆ.29 ರಂದು ಶ್ರೀ ಮಂಜುನಾಥ ನವಜೀವನ ಸಮಿತಿ ಬಟ್ಟಿಪದವುನಲ್ಲಿ ಜರಗಲಿದೆ.
ನಾಳೆ(ಸೆ.29 ರಂದು) ಆರೋಗ್ಯ ತಪಾಸಣಾ ಶಿಬಿರ
0
ಸೆಪ್ಟೆಂಬರ್ 27, 2019
ಮಂಜೇಶ್ವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಾಸರಗೋಡು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪೈವಳಿಕೆ ವಲಯ, ಶ್ರೀ ಮಂಜುನಾಥ ನವಜೀವನ ಸಮಿತಿ ಪಾವಳ ಒಕ್ಕೂಟ, ಕಲ್ಲೂರು ಎಜ್ಯುಕೇಶನ್ ಟ್ರಸ್ಟ್ ಕಾರವಾರ, ಯೇನಪೆÇೀಯ ಮೆಡಿಕಲ್ ಆಸ್ಪತ್ರೆ ದೇರಳಕಟ್ಟೆ, ಡೇ ಕೇರ್ ಹಾಸ್ಪಿಟಲ್ ಮಜೀರ್ಪಳ್ಳ ಇದರ ಜಂಟಿ ಆಶ್ರಯದಲ್ಲಿ ಪದ್ಮವಿಭೂಷಣ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ ಅವರ ಮಾರ್ಗದರ್ಶನದೊಂದಿಗೆ ಶ್ರೀ ಮಂಜುನಾಥ ನವಜೀವನ ಸಮಿತಿಯ 8 ನೇ ವರ್ಷದ ವಾರ್ಷಿಕೋತ್ಸವ ಹಾಗು ದಿ.ಬಾಬು ಮೂಲ್ಯ ಅವರ ಸ್ಮರಣಾರ್ಥ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಕಾರ್ಯಕ್ರಮ ಸೆ.29 ರಂದು ಶ್ರೀ ಮಂಜುನಾಥ ನವಜೀವನ ಸಮಿತಿ ಬಟ್ಟಿಪದವುನಲ್ಲಿ ಜರಗಲಿದೆ.

