HEALTH TIPS

ರಾಜಶ್ರೀ ಟಿ.ರೈ ಪೆರ್ಲ ಅವರಿಗೆ ಪಣಿಯಾಡಿ ಪ್ರಶಸ್ತಿ ಪ್ರದಾನ

     
     ಕಾಸರಗೋಡು: 25 ನೇ ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿಯನ್ನು ಖ್ಯಾತ ತುಳು ಕಾದಂಬರಿಗಾರ್ತಿ ರಾಜಶ್ರೀ ಟಿ.ರೈ ಪೆರ್ಲ ಅವರಿಗೆ ಪ್ರದಾನ ಮಾಡಲಾಯಿತು.
     ಉಡುಪಿ ತುಳು ಕೂಟದವರಿಂದ ಹೊಟೇಲ್ ಕಿದಿಯೂರ್‍ನ ಸಭಾಂಗಣದಲ್ಲಿ ಆಯೋಜಿಸಲ್ಪಟ್ಟ ಸಮಾರಂಭದ ವೇದಿಕೆಯಲ್ಲಿ ಖ್ಯಾತ ತುಳು ಸಂಶೋಧಕರು ಮತ್ತು ವಿದ್ವಾಂಸರು ಆದ ಪೆÇ್ರ|ವಿವೇಕ್ ರೈ  ಮತ್ತು ಖ್ಯಾತ ಭಾಗವತರಾದ ದಿನೇಶ್ ಅಮ್ಮಣ್ಣಾಯ ಅವರು ಕಾದಂಬರಿಗಾರ್ತಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪುರಸ್ಕøತ ಕೃತಿ `ಚೌಕಿ' ಇದೇ ವೇದಿಕೆಯಲ್ಲಿ ಬಿಡುಗಡೆಗೊಂಡಿತು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries