HEALTH TIPS

ಜೀರ್ಣೋದ್ದಾರಗೊಳ್ಳುತ್ತಿರುವ ಮಧೂರು ಕ್ಷೇತ್ರಕ್ಕೆ ಎಡನೀರು ಶ್ರೀಗಳ ಭೇಟಿ


      ಮಧೂರು: ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು 59 ನೇ ಚಾತುರ್ಮಾಸ್ಯ ವ್ರತದ ಮಂಗಲೋತ್ಸವದ ಬಳಿಕ ಪ್ರಥಮವಾಗಿ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಮಂಗಳವಾರ ಬೆಳಿಗ್ಗೆ ಭೇಟಿ ನೀಡಿದರು.
      ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರಿಗೆ ಮಧೂರು ದೇಗುಲದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಮಧೂರು ದೇವಸ್ಥಾನದ ನವೀಕರಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಪ್ರಸ್ತುತ ಕಾಮಗಾರಿಯ ಬಗ್ಗೆ ಶ್ರೀಗಳು ವೀಕ್ಷಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries