ಕಾಸರಗೋಡು: ಕರ್ನಾಟಕ ರಾಜ್ಯ ಉತ್ತಮ ಪ್ರಾದೇಶಿಕ ಚಲನಚಿತ್ರ ಪ್ರಶಸ್ತಿ ಪುರಸ್ಕøತ, ಕರ್ನಾಟಕ - ಕೇರಳ ನಾಟಕ ಅಕಾಡೆಮಿಗಳ ಪ್ರಶಸ್ತಿ ಪುರಸ್ಕøತ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ, ನಟ-ನಿರ್ದೇಶಕ-ಭಾಷಾಂತರಕಾರ, ಸಂಘಟಕ ಕಾಸರಗೋಡು ಚಿನ್ನಾ ಅವರಿಗೆ ರಂಗಸಂಗಾತಿ ಸಾಂಸ್ಕøತಿಕ ಪ್ರತಿಷ್ಠಾನ ಮಂಗಳೂರು ಇದರ 2019 ನೇ ಸಾಲಿನ ರಂಗ ಭಾಸ್ಕರ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಸೆ.24 ರಂದು ಸಂಜೆ 6 ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ರಂಗ ಭಾಸ್ಕರ ಪ್ರಶಸ್ತಿ ಪ್ರದಾನ ನಡೆಯುವುದು.


