ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಕುಂಟಾರು ಶ್ರೀ ಅಯ್ಯಪ್ಪ ಭಜನಾ ಮಂದಿರ ಪರಿಸರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುಂಟಾರು ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣÉೀಶೋತ್ಸವ ಆಚರಣೆಯ ಅಂಗವಾಗಿ ನಡೆದ ಮಕ್ಕಳ ಯಕ್ಷಗಾನದ ಸಂದರ್ಭದಲ್ಲಿ ನಾಟ್ಯಗುರು ಜಯರಾಮ ಪಾಟಾಳಿ ಪಡುಮಲೆ ಅವರನ್ನು ಗೌರವಿಸಲಾಯಿತು.