ಮಧೂರು : ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಮೈಸೂರಿನ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಜಂಟಿ ಆಶ್ರಯದಲ್ಲಿ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಸಹಕಾರದಲ್ಲಿ ಕಾಸರಗೋಡು ಜೆ.ಪಿ.ನಗರ ಕನ್ನಡ ಗ್ರಾಮದಲ್ಲಿ ಸೆ.29ರಂದು ನಡೆಯುವ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ಮತ್ತು ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ಕಾಸರಗೋಡು ದಸರಾ-2019 ಎಂಬ ಕಾಸರಗೋಡು ಜಿಲ್ಲಾ ಮಟ್ಟದ ಸಾಂಸ್ಕøತಿಕ ಹಾಗೂ ಸಾಹಿತ್ಯ ದಸರಾ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಸಂಜೆ ಬಿಡುಗಡೆಗೊಳಿಸಲಾಯಿತು.
ಕಾಸರಗೋಡು ಸರ್ಕಾರಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪೆÇ್ರ.ಎ.ಶ್ರೀನಾಥ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಕಾರ್ಯದರ್ಶಿ ಜಗದೀಶ್ ಕೂಡ್ಲು, ಗಡಿನಾಡ ಕಲಾವಿದರು ಸಂಸ್ಥೆಯ ಕಾರ್ಯದರ್ಶಿ ದಿವಾಕರ ಅಶೋಕನಗರ, ದಯಾನಂದ ಬೆಳ್ಳೂರಡ್ಕ, ಮುರಳಿ ಪಾರೆಕಟ್ಟೆ, ಕುಶಲ ಕುಮಾರ್,ಪ್ರದೀಪ್ ಕುಮಾರ್ ಬೇಕಲ್ ಮೊದಲಾದವರು ಉಪಸ್ಥಿತರಿದ್ದರು.
ಕಾಸರಗೋಡು ಸರ್ಕಾರಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪೆÇ್ರ.ಎ.ಶ್ರೀನಾಥ್ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಕರಾವಳಿ ಸಾಂಸ್ಕøತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು, ಕಾರ್ಯದರ್ಶಿ ಜಗದೀಶ್ ಕೂಡ್ಲು, ಗಡಿನಾಡ ಕಲಾವಿದರು ಸಂಸ್ಥೆಯ ಕಾರ್ಯದರ್ಶಿ ದಿವಾಕರ ಅಶೋಕನಗರ, ದಯಾನಂದ ಬೆಳ್ಳೂರಡ್ಕ, ಮುರಳಿ ಪಾರೆಕಟ್ಟೆ, ಕುಶಲ ಕುಮಾರ್,ಪ್ರದೀಪ್ ಕುಮಾರ್ ಬೇಕಲ್ ಮೊದಲಾದವರು ಉಪಸ್ಥಿತರಿದ್ದರು.


