HEALTH TIPS

ಮಲ್ಲಾವರದಲ್ಲಿ ಸೃಜನಶೀಲ ಕಾರ್ಯಕ್ರಮ


    ಮುಳ್ಳೇರಿಯ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಳ್ಳೇರಿಯ ಕಾರ್ಯಕ್ಷೇತ್ರದ ಮಲ್ಲಾವರದ ಪುರುಷೋತ್ತಮ ಅವರ ಮನೆಯಲ್ಲಿ ಜ್ಞಾನ ವಿಕಾಸ ಕೇಂದ್ರದ ಸೃಜನಶೀಲ ಕಾರ್ಯಕ್ರಮ ನಡೆಯಿತು.
      ಸಭೆಯಲ್ಲಿ ಹೇಮಲತಾ ಅವರು ಅಧ್ಯಕ್ಷತೆ ವಹಿಸಿದರು. ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಚೇತನಾ ಎಂ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಹಿತಿ, ಮಾರ್ಗದರ್ಶನ ನೀಡಿದರು.
     ಮುಖ್ಯ ಅತಿಥಿಯಾಗಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ರಾಮಯ್ಯ ರೈ, ಭಾರ್ಗವಿ, ಮವ್ವಾರು ಒಕ್ಕೂಟದ ಅಧ್ಯಕ್ಷ ಕೊರಗಪ್ಪ, ಯೋಗ ಶಿಕ್ಷಕ ನಾರಾಯಣ ಮಾಸ್ತರ್ ಮುಳ್ಳೇರಿಯ, ವಲಯದ ಮೇಲ್ವಿಚಾರಕ ಉದಯ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸಂಗೀತ ಜೆ, ಸೇವಾ ಪ್ರತಿನಿಧಿ ಚಂದ್ರಕಲಾ, ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries