ಕುಂಬಳೆ: ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರೀ ಹೈಯರ್ ಸೆಕಂಡರಿ ಶಾಲೆಯ ಎನ್.ಎಸ್.ಎಸ್. ಘಟಕದ ಆಶ್ರಯದಲ್ಲಿ ಮೇಪೆÇೀಡು ಗ್ರಾಮದ ಆಯ್ದ ಐದು ಕುಟುಂಬಗಳಿಗೆ ಓಣಂ ಕಿಟ್ ವಿತರಿಸಲಾಯಿತು.
ಕಾರ್ಯಕ್ರಮವನ್ನು ಪುತ್ತಿಗೆ ಗ್ರಾಮ ಪಂಚಾಯತಿ ಸದಸ್ಯ ಚನಿಯ ಪಾಡಿ ಉದ್ಘಾಟಿಸಿದರು. ಶಾಲಾ ವ್ಯವಸ್ಥಾಪಕ ಎನ್.ಶಂಕರ ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಎನ್.ರಾಮಚಂದ್ರ ಭಟ್, ಮುಖ್ಯೋಪಾಧ್ಯಾಯ ಗೋವಿಂದ ಭಟ್, ಮೀಯಪದವು ಹೈಯರ್ ಸೆಕಂಡರಿ ಶಾಲಾ ವಾಣಿಜ್ಯ ಅಧ್ಯಾಪಕ ರವಿಲೋಚನ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಗ್ರಾಮೀಣ ಕ್ರೀಡೆಗಳು ನಡೆಯಿತು.
ಎನ್.ಎಸ್.ಎಸ್. ಯೋಜನಾಧಿಕಾರಿ ಉಣ್ಣಿಕೃಷ್ಣನ್ ಸ್ವಾಗತಿಸಿ, ಹೈಯರ್ ಸೆಕಂಡರಿ ಅಧ್ಯಾಪಕ ನಾಗರಾಜ್ ವಂದಿಸಿದರು. ಪ್ರಾಧ್ಯಾಪಕ ಸತೀಶ್ ಶೆಟ್ಟಿ ಒಡ್ಡಂಬೆಟ್ಟು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮವನ್ನು ಪುತ್ತಿಗೆ ಗ್ರಾಮ ಪಂಚಾಯತಿ ಸದಸ್ಯ ಚನಿಯ ಪಾಡಿ ಉದ್ಘಾಟಿಸಿದರು. ಶಾಲಾ ವ್ಯವಸ್ಥಾಪಕ ಎನ್.ಶಂಕರ ನಾರಾಯಣ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಎನ್.ರಾಮಚಂದ್ರ ಭಟ್, ಮುಖ್ಯೋಪಾಧ್ಯಾಯ ಗೋವಿಂದ ಭಟ್, ಮೀಯಪದವು ಹೈಯರ್ ಸೆಕಂಡರಿ ಶಾಲಾ ವಾಣಿಜ್ಯ ಅಧ್ಯಾಪಕ ರವಿಲೋಚನ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಗ್ರಾಮೀಣ ಕ್ರೀಡೆಗಳು ನಡೆಯಿತು.
ಎನ್.ಎಸ್.ಎಸ್. ಯೋಜನಾಧಿಕಾರಿ ಉಣ್ಣಿಕೃಷ್ಣನ್ ಸ್ವಾಗತಿಸಿ, ಹೈಯರ್ ಸೆಕಂಡರಿ ಅಧ್ಯಾಪಕ ನಾಗರಾಜ್ ವಂದಿಸಿದರು. ಪ್ರಾಧ್ಯಾಪಕ ಸತೀಶ್ ಶೆಟ್ಟಿ ಒಡ್ಡಂಬೆಟ್ಟು ಕಾರ್ಯಕ್ರಮ ನಿರೂಪಿಸಿದರು.


