HEALTH TIPS

ಜಿಲ್ಲಾ ಗಣಿತ ಮೇಳದಲ್ಲಿ ಧರ್ಮತ್ತಡ್ಕ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

   
     ಸಮರಸ ಚಿತ್ರ ಸುದ್ದಿ: ಕುಂಬಳೆ: ಬಾರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಜರಗಿದ ಕಾಸರಗೋಡು ಜಿಲ್ಲಾಮಟ್ಟದ ಗಣಿತಮೇಳದ ಜಿಯೋಮೆಟ್ರಿಕಲ್ ಚಾರ್ಟ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಎ ಶ್ರೇಣಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ತನುಷ. ಈಕೆ ಕಯ್ಯಾರಿನ ಲಿಂಗಪ್ಪ-ಮೀನಾಕ್ಷಿ ದಂಪತಿ ಪುತ್ರಿ.
       2) ಜಿಲ್ಲಾಮಟ್ಟದ ಗಣಿತ ಮೇಳದಲ್ಲಿ ಅಪ್ಲೈಡ್ ಕನ್‍ಸ್ಟ್ರಕ್ಷನ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಎ ಶ್ರೇಣಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ದೀಕ್ಷಿತ ಎಸ್. ಈಕೆ ಮಂಗಲ್ಪಾಡಿಯ ದಿನೇಶ್ ಶೆಟ್ಟಿ-ಸುನೀತಾ ದಂಪತಿಯ ಪುತ್ರಿ.
     3) ಗಣಿತ ಮೇಳದ ವರ್ಕಿಂಗ್ ಮೋಡೆಲ್ ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಎ ಶ್ರೇಣಿ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ವಿಶ್ವಜಿತ್ ಕೆ. ಈತ ಸಜಂಕಿಲ ಶಾಲೆಯ ಅಧ್ಯಾಪಕ ವಿಘ್ನೇಶ್ವರ ಕೆದುಕೋಡಿ-ವಸಂತಿ ಎಂ. ದಂಪತಿಯ ಪುತ್ರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries