HEALTH TIPS

ಇಂದು ಪ್ರಧಾನಿಯಿಂದ ಸರ್ದಾರ್ ಪಟೇಲ್ ರ ಏಕತಾ ಪ್ರತಿಮೆಗೆ ಗೌರವ ನಮನ

     
     ನವದೆಹಲಿ: ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಇಂದು(ಅಕ್ಟೋಬರ್ 31) ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನಲ್ಲಿರುವ ಏಕತಾ ಪ್ರತಿಮೆಗೆ ಗೌರವ ಸಲ್ಲಿಸಲಿದ್ದಾರೆ.
     ಪ್ರಧಾನಿ ಮೋದಿ ಅವರು ಏಕತಾ ದಿವಸದ ಪೆರೇಡ್ ನಲ್ಲಿ ಪಾಲ್ಗೊಂಡು, ತಂತ್ರ ಜ್ಞಾ ನ ಪ್ರದರ್ಶನ ಪ್ರದೇಶಕ್ಕೆ ಭೇಟಿ ನೀಡಿ ನಂತರ ಕೇವಾಡಿಯದಲ್ಲಿನ ನಾಗರಿಕ ಸೇವೆಯ ತರಬೇತಿ ಅವಧಿಯಲ್ಲಿರುವವರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬುಧವಾರ ಅಧಿಕೃತ ಪ್ರಕಟಣೆ ತಿಳಿಸಿದೆ.
     2014ರಿಂದ ಪ್ರತಿ ವರ್ಷ 'ಉಕ್ಕಿನ ಮನುಷ್ಯ' ಖ್ಯಾತಿಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ(ಅಕ್ಟೋಬರ್ 31)ವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries